AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವಿಯೊಳಗಿನ ಕೊಳೆಯಿಂದ ಕಿರಿಕಿರಿ ಉಂಟಾಗುತ್ತಿದೆಯೇ? ಈ ಮನೆಮದ್ದುಗಳನ್ನು ಬಳಸಿ ಅಪಾಯದಿಂದ ದೂರವಿರಿ

ಕಿವಿಯಲ್ಲಿ ಶೇಖರಣೆಯಾಗುವ ಕೊಳೆಯನ್ನು ಸ್ವಚ್ಛಗೊಳಿಸುವಲ್ಲಿ ಜನರು ಹೆಚ್ಚಾಗಿ ಸೋಮಾರಿತನ ತೋರುತ್ತಾರೆ. ಆದರೆ ಕಿವಿಯಿಂದ ಕೊಳೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಹಾಕದಿದ್ದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಜ್ಞರ ಹೊರತಾಗಿ, ಕಿವಿಗಳನ್ನು ಸ್ವಚ್ಛಗೊಳಿಸುವ ಮನೆಮದ್ದುಗಳನ್ನು ಅನುಸರಿಸಬಹುದು.

TV9 Web
| Edited By: |

Updated on: Feb 07, 2022 | 7:30 AM

Share
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

1 / 5

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

2 / 5
ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

3 / 5
ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

4 / 5
ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ