AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Headache Home Remedies: ತಲೆನೋವಿನಿಂದ ಪದೇ ಪದೇ ಸಮಸ್ಯೆ ಎದುರಾಗುತ್ತಿದೆಯೇ? ಈ ಮನೆಮದ್ದುಗಳನ್ನು ಬಳಸಿ

Health Tips: ತಲೆನೋವು ಸಾಮಾನ್ಯ ಸಮಸ್ಯೆಯಾಗಿದೆ. ತಲೆನೋವಿನಿಂದ ಪರಿಹಾರ ಪಡೆಯಲು ನೀವು ಈ ಮನೆಮದ್ದುಗಳನ್ನು ಸಹ ಬಳಸಬಹುದು.

TV9 Web
| Edited By: |

Updated on: Jan 10, 2022 | 7:30 AM

Share
ತಲೆನೋವು ಮತ್ತು ಮೈಗ್ರೇನ್‌ಗಳ ಸಾಮಾನ್ಯ ಕಾರಣವೆಂದರೆ ನಮ್ಮ ದೇಹದಲ್ಲಿ ನೀರಿನ ಕೊರತೆ. ನೀರು ನಮ್ಮನ್ನು ಸರಿಯಾಗಿ ಹೈಡ್ರೀಕರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ನಿಮ್ಮನ್ನು ಚೆನ್ನಾಗಿ ಹೈಡ್ರೀಕರಿಸಿಟ್ಟುಕೊಳ್ಳಿ. ಇದಲ್ಲದೆ ಹಣ್ಣಿನ ಜ್ಯೂಸ್ ಮತ್ತು ಎಳನೀರನ್ನು ಸಹ ಕುಡಿಯಬಹುದು. ಜತೆಗೆ ಕಾಫಿ ಕುಡಿಯುವುದನ್ನು ಆದಷ್ಟು ಕಡಿಮೆ ಮಾಡಬೇಕು.

ತಲೆನೋವು ಮತ್ತು ಮೈಗ್ರೇನ್‌ಗಳ ಸಾಮಾನ್ಯ ಕಾರಣವೆಂದರೆ ನಮ್ಮ ದೇಹದಲ್ಲಿ ನೀರಿನ ಕೊರತೆ. ನೀರು ನಮ್ಮನ್ನು ಸರಿಯಾಗಿ ಹೈಡ್ರೀಕರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ನಿಮ್ಮನ್ನು ಚೆನ್ನಾಗಿ ಹೈಡ್ರೀಕರಿಸಿಟ್ಟುಕೊಳ್ಳಿ. ಇದಲ್ಲದೆ ಹಣ್ಣಿನ ಜ್ಯೂಸ್ ಮತ್ತು ಎಳನೀರನ್ನು ಸಹ ಕುಡಿಯಬಹುದು. ಜತೆಗೆ ಕಾಫಿ ಕುಡಿಯುವುದನ್ನು ಆದಷ್ಟು ಕಡಿಮೆ ಮಾಡಬೇಕು.

1 / 5
ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತು ತಲೆನೋವನ್ನು ತಡೆಗಟ್ಟಲು ಮತ್ತೊಂದು ಪರಿಣಾಮಕಾರಿ ವಿಧಾನವೆಂದರೆ ರಾತ್ರಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವುದು. ನಿದ್ರೆಯ ಕೊರತೆಯು ನಿಮ್ಮ ಜೀವನಶೈಲಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ನೀವು ಹಲವಾರು ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ಆದ್ದರಿಂದ ಪೂರ್ಣ ಮತ್ತು ಉತ್ತಮ ನಿದ್ರೆ ಮಾಡಿ.

ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತು ತಲೆನೋವನ್ನು ತಡೆಗಟ್ಟಲು ಮತ್ತೊಂದು ಪರಿಣಾಮಕಾರಿ ವಿಧಾನವೆಂದರೆ ರಾತ್ರಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವುದು. ನಿದ್ರೆಯ ಕೊರತೆಯು ನಿಮ್ಮ ಜೀವನಶೈಲಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ನೀವು ಹಲವಾರು ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ಆದ್ದರಿಂದ ಪೂರ್ಣ ಮತ್ತು ಉತ್ತಮ ನಿದ್ರೆ ಮಾಡಿ.

2 / 5
ತಲೆಗೆ ಮಸಾಜ್ ಮಾಡುವುದರಿಂದ ತಲೆನೋವು ನಿವಾರಣೆಯಾಗುತ್ತದೆ. ತೋರುಬೆರಳು ಮತ್ತು ಹೆಬ್ಬೆರಳಿನಿಂದ, ನೋವಿನ ಪ್ರದೇಶದ ಮೇಲೆ ಲಘು ಒತ್ತಡವನ್ನು ಹಾಕಿ ಮಸಾಜ್ ಮಾಡಿ. ತಲೆಗೆ ಮಸಾಜ್ ಮಾಡುವುದರಿಂದ ಸ್ನಾಯುಗಳಿಗೆ ರಿಲೀಫ್ ಸಿಗುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.

ತಲೆಗೆ ಮಸಾಜ್ ಮಾಡುವುದರಿಂದ ತಲೆನೋವು ನಿವಾರಣೆಯಾಗುತ್ತದೆ. ತೋರುಬೆರಳು ಮತ್ತು ಹೆಬ್ಬೆರಳಿನಿಂದ, ನೋವಿನ ಪ್ರದೇಶದ ಮೇಲೆ ಲಘು ಒತ್ತಡವನ್ನು ಹಾಕಿ ಮಸಾಜ್ ಮಾಡಿ. ತಲೆಗೆ ಮಸಾಜ್ ಮಾಡುವುದರಿಂದ ಸ್ನಾಯುಗಳಿಗೆ ರಿಲೀಫ್ ಸಿಗುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.

3 / 5
ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತೊಂದು ಪರಿಣಾಮಕಾರಿ ಮಾರ್ಗವೆಂದರೆ ತಲೆ ಸ್ನಾನ ಮಾಡಿ. ನಿಮ್ಮ ತಲೆಯನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ನಿಮ್ಮ ಕುತ್ತಿಗೆ ಮತ್ತು ಬೆನ್ನಿನ ಮೇಲೆ ಬೆಚ್ಚಗಿನ ನೀರನ್ನು ಬಳಸಿ. ಇದು ಸ್ನಾಯುವಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.

ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತೊಂದು ಪರಿಣಾಮಕಾರಿ ಮಾರ್ಗವೆಂದರೆ ತಲೆ ಸ್ನಾನ ಮಾಡಿ. ನಿಮ್ಮ ತಲೆಯನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ನಿಮ್ಮ ಕುತ್ತಿಗೆ ಮತ್ತು ಬೆನ್ನಿನ ಮೇಲೆ ಬೆಚ್ಚಗಿನ ನೀರನ್ನು ಬಳಸಿ. ಇದು ಸ್ನಾಯುವಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.

4 / 5
ದೀರ್ಘ ಉಸಿರನ್ನು ಒಳಗೆ ತೆಗೆದುಕೊಳ್ಳಿ ಮತ್ತು ಹೊರಗೆ ಬಿಡಿ. ಇದು ಒತ್ತಡ ಮತ್ತು ತಲೆನೋವು ನಿವಾರಿಸಲು ಉತ್ತಮ ತಂತ್ರವಾಗಿದೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದೆ.

ದೀರ್ಘ ಉಸಿರನ್ನು ಒಳಗೆ ತೆಗೆದುಕೊಳ್ಳಿ ಮತ್ತು ಹೊರಗೆ ಬಿಡಿ. ಇದು ಒತ್ತಡ ಮತ್ತು ತಲೆನೋವು ನಿವಾರಿಸಲು ಉತ್ತಮ ತಂತ್ರವಾಗಿದೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ