Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ನಿಮ್ಮ ತುಟಿ ಕಪ್ಪು ಬಣ್ಣಕ್ಕೆ ತಿರುಗುತ್ತಿದೆಯೇ? ಈ 5 ಮನೆಮದ್ದುಗಳನ್ನು ಬಳಸಿ

ಕಪ್ಪು ತುಟಿ ಅಥವಾ ನಿಮ್ಮ ತುಟಿಗಳ ಮೃದುತ್ವವು ಕಣ್ಮರೆಯಾಗುತ್ತಿದೆಯೇ ಚಿಂತೆಮಾಡುವ ಅಗತ್ಯ ಇಲ್ಲ. ನೀವು ಈ ಕೆಲವು ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು.

TV9 Web
| Updated By: preethi shettigar

Updated on: Dec 27, 2021 | 7:30 AM

ಅರಿಶಿಣ: ಇದರಲ್ಲಿರುವ ಕರ್ಕ್ಯುಮಿನ್ ಎಂಬ ಪೋಷಕಾಂಶವು ತ್ವಚೆಯ ಬಣ್ಣವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಾರಕ್ಕೊಮ್ಮೆ, ಅರಿಶಿಣವನ್ನು ರೋಸ್ ವಾಟರ್‌ ಜತೆ ಬೆರೆಸಿ ತುಟಿಗಳಿಗೆ ಹಚ್ಚಿ. ಇದು ತುಟಿ ಕಪ್ಪಾಗುವುದನ್ನು ತಪ್ಪಿಸುತ್ತದೆ.

ಅರಿಶಿಣ: ಇದರಲ್ಲಿರುವ ಕರ್ಕ್ಯುಮಿನ್ ಎಂಬ ಪೋಷಕಾಂಶವು ತ್ವಚೆಯ ಬಣ್ಣವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಾರಕ್ಕೊಮ್ಮೆ, ಅರಿಶಿಣವನ್ನು ರೋಸ್ ವಾಟರ್‌ ಜತೆ ಬೆರೆಸಿ ತುಟಿಗಳಿಗೆ ಹಚ್ಚಿ. ಇದು ತುಟಿ ಕಪ್ಪಾಗುವುದನ್ನು ತಪ್ಪಿಸುತ್ತದೆ.

1 / 5
ಪ್ರಾತಿನಿಧಿಕ ಚಿತ್ರ

Skin care tips use these ingredients with coconut oil to remove tan from skin

2 / 5
ದಾಳಿಂಬೆ: ಇದು ಅನೇಕ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ದಾಳಿಂಬೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ದಾಳಿಂಬೆ ರಸದಲ್ಲಿ ರೋಸ್ ವಾಟರ್ ಬೆರೆಸಿ ತುಟಿಗಳಿಗೆ ಮಸಾಜ್ ಮಾಡಿ. ಇದು ತುಟಿಯ ಅಂದವನ್ನು ಹೆಚ್ಚಿಸುತ್ತದೆ.

ದಾಳಿಂಬೆ: ಇದು ಅನೇಕ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ದಾಳಿಂಬೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ದಾಳಿಂಬೆ ರಸದಲ್ಲಿ ರೋಸ್ ವಾಟರ್ ಬೆರೆಸಿ ತುಟಿಗಳಿಗೆ ಮಸಾಜ್ ಮಾಡಿ. ಇದು ತುಟಿಯ ಅಂದವನ್ನು ಹೆಚ್ಚಿಸುತ್ತದೆ.

3 / 5
ಅಲೋವೆರಾ: ಅಲೋವೆರಾ ತ್ವಚೆಯ ಕಲೆಗಳನ್ನು ಹೋಗಲಾಡಿಸಲು ಸಹಾಯಕವಾಗಿದೆ. ಅಲೋವೆರಾ ಜೆಲ್ ಅನ್ನು ದಿನಕ್ಕೆ ಎರಡು ಅಥವಾ ಮೂರು ಬಾರಿ ತುಟಿಗಳಿಗೆ ಅನ್ವಯಿಸಿ ಮತ್ತು ಒಣಗಿದ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯ.

ಅಲೋವೆರಾ: ಅಲೋವೆರಾ ತ್ವಚೆಯ ಕಲೆಗಳನ್ನು ಹೋಗಲಾಡಿಸಲು ಸಹಾಯಕವಾಗಿದೆ. ಅಲೋವೆರಾ ಜೆಲ್ ಅನ್ನು ದಿನಕ್ಕೆ ಎರಡು ಅಥವಾ ಮೂರು ಬಾರಿ ತುಟಿಗಳಿಗೆ ಅನ್ವಯಿಸಿ ಮತ್ತು ಒಣಗಿದ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯ.

4 / 5
ನಿಂಬೆ: ನೈಸರ್ಗಿಕ ಬ್ಲೀಚಿಂಗ್ ಗುಣಲಕ್ಷಣಗಳಿಂದ ಸಮೃದ್ಧವಾಗಿರುವ ನಿಂಬೆಹಣ್ಣು, ಚರ್ಮದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯೊಂದಿಗೆ ಜೇನುತುಪ್ಪವನ್ನು ಬೆರೆಸಿ ಮತ್ತು ತುಟಿಗಳ ಸೌಂದರ್ಯವನ್ನು ಹೆಚ್ಚಿಸಿ.

ನಿಂಬೆ: ನೈಸರ್ಗಿಕ ಬ್ಲೀಚಿಂಗ್ ಗುಣಲಕ್ಷಣಗಳಿಂದ ಸಮೃದ್ಧವಾಗಿರುವ ನಿಂಬೆಹಣ್ಣು, ಚರ್ಮದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯೊಂದಿಗೆ ಜೇನುತುಪ್ಪವನ್ನು ಬೆರೆಸಿ ಮತ್ತು ತುಟಿಗಳ ಸೌಂದರ್ಯವನ್ನು ಹೆಚ್ಚಿಸಿ.

5 / 5
Follow us
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ