AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ನಿಮ್ಮ ತುಟಿ ಕಪ್ಪು ಬಣ್ಣಕ್ಕೆ ತಿರುಗುತ್ತಿದೆಯೇ? ಈ 5 ಮನೆಮದ್ದುಗಳನ್ನು ಬಳಸಿ

ಕಪ್ಪು ತುಟಿ ಅಥವಾ ನಿಮ್ಮ ತುಟಿಗಳ ಮೃದುತ್ವವು ಕಣ್ಮರೆಯಾಗುತ್ತಿದೆಯೇ ಚಿಂತೆಮಾಡುವ ಅಗತ್ಯ ಇಲ್ಲ. ನೀವು ಈ ಕೆಲವು ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು.

TV9 Web
| Edited By: |

Updated on: Dec 27, 2021 | 7:30 AM

Share
ಅರಿಶಿಣ: ಇದರಲ್ಲಿರುವ ಕರ್ಕ್ಯುಮಿನ್ ಎಂಬ ಪೋಷಕಾಂಶವು ತ್ವಚೆಯ ಬಣ್ಣವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಾರಕ್ಕೊಮ್ಮೆ, ಅರಿಶಿಣವನ್ನು ರೋಸ್ ವಾಟರ್‌ ಜತೆ ಬೆರೆಸಿ ತುಟಿಗಳಿಗೆ ಹಚ್ಚಿ. ಇದು ತುಟಿ ಕಪ್ಪಾಗುವುದನ್ನು ತಪ್ಪಿಸುತ್ತದೆ.

ಅರಿಶಿಣ: ಇದರಲ್ಲಿರುವ ಕರ್ಕ್ಯುಮಿನ್ ಎಂಬ ಪೋಷಕಾಂಶವು ತ್ವಚೆಯ ಬಣ್ಣವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಾರಕ್ಕೊಮ್ಮೆ, ಅರಿಶಿಣವನ್ನು ರೋಸ್ ವಾಟರ್‌ ಜತೆ ಬೆರೆಸಿ ತುಟಿಗಳಿಗೆ ಹಚ್ಚಿ. ಇದು ತುಟಿ ಕಪ್ಪಾಗುವುದನ್ನು ತಪ್ಪಿಸುತ್ತದೆ.

1 / 5
ಪ್ರಾತಿನಿಧಿಕ ಚಿತ್ರ

Skin care tips use these ingredients with coconut oil to remove tan from skin

2 / 5
ದಾಳಿಂಬೆ: ಇದು ಅನೇಕ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ದಾಳಿಂಬೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ದಾಳಿಂಬೆ ರಸದಲ್ಲಿ ರೋಸ್ ವಾಟರ್ ಬೆರೆಸಿ ತುಟಿಗಳಿಗೆ ಮಸಾಜ್ ಮಾಡಿ. ಇದು ತುಟಿಯ ಅಂದವನ್ನು ಹೆಚ್ಚಿಸುತ್ತದೆ.

ದಾಳಿಂಬೆ: ಇದು ಅನೇಕ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ದಾಳಿಂಬೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ದಾಳಿಂಬೆ ರಸದಲ್ಲಿ ರೋಸ್ ವಾಟರ್ ಬೆರೆಸಿ ತುಟಿಗಳಿಗೆ ಮಸಾಜ್ ಮಾಡಿ. ಇದು ತುಟಿಯ ಅಂದವನ್ನು ಹೆಚ್ಚಿಸುತ್ತದೆ.

3 / 5
ಅಲೋವೆರಾ: ಅಲೋವೆರಾ ತ್ವಚೆಯ ಕಲೆಗಳನ್ನು ಹೋಗಲಾಡಿಸಲು ಸಹಾಯಕವಾಗಿದೆ. ಅಲೋವೆರಾ ಜೆಲ್ ಅನ್ನು ದಿನಕ್ಕೆ ಎರಡು ಅಥವಾ ಮೂರು ಬಾರಿ ತುಟಿಗಳಿಗೆ ಅನ್ವಯಿಸಿ ಮತ್ತು ಒಣಗಿದ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯ.

ಅಲೋವೆರಾ: ಅಲೋವೆರಾ ತ್ವಚೆಯ ಕಲೆಗಳನ್ನು ಹೋಗಲಾಡಿಸಲು ಸಹಾಯಕವಾಗಿದೆ. ಅಲೋವೆರಾ ಜೆಲ್ ಅನ್ನು ದಿನಕ್ಕೆ ಎರಡು ಅಥವಾ ಮೂರು ಬಾರಿ ತುಟಿಗಳಿಗೆ ಅನ್ವಯಿಸಿ ಮತ್ತು ಒಣಗಿದ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯ.

4 / 5
ನಿಂಬೆ: ನೈಸರ್ಗಿಕ ಬ್ಲೀಚಿಂಗ್ ಗುಣಲಕ್ಷಣಗಳಿಂದ ಸಮೃದ್ಧವಾಗಿರುವ ನಿಂಬೆಹಣ್ಣು, ಚರ್ಮದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯೊಂದಿಗೆ ಜೇನುತುಪ್ಪವನ್ನು ಬೆರೆಸಿ ಮತ್ತು ತುಟಿಗಳ ಸೌಂದರ್ಯವನ್ನು ಹೆಚ್ಚಿಸಿ.

ನಿಂಬೆ: ನೈಸರ್ಗಿಕ ಬ್ಲೀಚಿಂಗ್ ಗುಣಲಕ್ಷಣಗಳಿಂದ ಸಮೃದ್ಧವಾಗಿರುವ ನಿಂಬೆಹಣ್ಣು, ಚರ್ಮದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯೊಂದಿಗೆ ಜೇನುತುಪ್ಪವನ್ನು ಬೆರೆಸಿ ಮತ್ತು ತುಟಿಗಳ ಸೌಂದರ್ಯವನ್ನು ಹೆಚ್ಚಿಸಿ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ