AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulsi Leaves Benefits: ಚಳಿಗಾಲದ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ತುಳಸಿ ಎಲೆ

ದೈಹಿಕ ಸಮಸ್ಯೆಗಳಿಗೆ ತುಳಸಿ ಎಲೆ ರಾಮಬಾಣವಾಗಿದೆ. ಹೊಟ್ಟೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಾದ ಎದೆಯುರಿ, ಅಜೀರ್ಣ ಮತ್ತು ಅಸಿಡಿಟಿಯಿಂದ ಚಿಟಿಕೆಯಲ್ಲಿ ಪರಿಹಾರ ನೀಡುತ್ತದೆ.

TV9 Web
| Edited By: |

Updated on: Jan 16, 2023 | 7:00 AM

Share
ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, 
ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿದೆ. 
ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ.

ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿದೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ.

1 / 5
ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ 
ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ. 
ಅಸಿಡಿಟಿ, ಮಲಬದ್ಧತೆ, ಅಜೀರ್ಣ ಮತ್ತು ಹುಳಿ 
ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.

ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ. ಅಸಿಡಿಟಿ, ಮಲಬದ್ಧತೆ, ಅಜೀರ್ಣ ಮತ್ತು ಹುಳಿ ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.

2 / 5
ಪ್ರತಿದಿನ ಬೆಳಗ್ಗೆ ತುಳಸಿ ಎಲೆಗಳನ್ನು ತಿನ್ನುವುದರಿಂದ ತ್ವಚೆಗೆ ಹೊಳಪು ನೀಡುತ್ತದೆ.

ಪ್ರತಿದಿನ ಬೆಳಗ್ಗೆ ತುಳಸಿ ಎಲೆಗಳನ್ನು ತಿನ್ನುವುದರಿಂದ ತ್ವಚೆಗೆ ಹೊಳಪು ನೀಡುತ್ತದೆ.

3 / 5
ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರು ತುಳಸಿ ಎಲೆಗಳನ್ನು
ನಿಯಮಿತವಾಗಿ ತಿನ್ನುವುದರಿಂದ ದುರ್ವಾಸನೆ ಕಡೆಮೆ ಆಗುತ್ತದೆ.

ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರು ತುಳಸಿ ಎಲೆಗಳನ್ನು ನಿಯಮಿತವಾಗಿ ತಿನ್ನುವುದರಿಂದ ದುರ್ವಾಸನೆ ಕಡೆಮೆ ಆಗುತ್ತದೆ.

4 / 5
ತುಳಸಿ ಎಲೆಯನ್ನು ಚಳಿಗಾಲದಲ್ಲಿ ಅನೇಕ ಪ್ರಯೋಜನಗಳನ್ನು ಹೊಂದಿವೆ. ಪ್ರತಿದಿನ 
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ನೆಗಡಿ, 
ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ.

ತುಳಸಿ ಎಲೆಯನ್ನು ಚಳಿಗಾಲದಲ್ಲಿ ಅನೇಕ ಪ್ರಯೋಜನಗಳನ್ನು ಹೊಂದಿವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ