AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulsi Vastu Tips :ಈ ನಾಲ್ಕು ವಸ್ತುಗಳನ್ನು ತುಳಸಿ ಕಟ್ಟೆ ಹತ್ತಿರ ಇಡಲೇ ಬಾರದು, ಹಾಗೆ ಮಾಡಿದರೆ ನೀವೇ ಕಷ್ಟಗಳನ್ನು ತಂದುಕೊಂಡಂತೆ!

ತುಳಸಿ ಪವಿತ್ರವಾದ ಸಸ್ಯ. ಸಾಕ್ಷಾತ್​ ಲಕ್ಷ್ಮೀ ಸ್ವರೂಪ. ತುಳಸಿ ಕಟ್ಟೆಯಿರುವ ಸ್ಥಳ ಪೂಜನೀಯ ಸ್ಥಳವೇ ಸರಿ. ಗಂಗಾ ಮಾತೆಗೆ ಸಮಾನವಾದ ಪವಿತ್ರತೆಯನ್ನು ಹೊಂದಿರುತ್ತದೆ ಎಂದು ಜ್ಞಾನಿಗಳು ಹೇಳುತ್ತಾರೆ. ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ತುಳಸಿ ದರ್ಶನ ಮಾಡಿದರೆ ಸಮಸ್ತ ತೀರ್ಥಯಾತ್ರೆಗಳ ದರ್ಶನ ಮಾಡಿದ ಫಲ ಸಿಗುತ್ತದೆ ಎಂದು ಹೇಳುತ್ತಾರೆ.

ಸಾಧು ಶ್ರೀನಾಥ್​
|

Updated on: Apr 17, 2023 | 6:06 AM

Share
Tulsi Vastu Tips :ಈ ನಾಲ್ಕು ವಸ್ತುಗಳನ್ನು ತುಳಸಿ ಕಟ್ಟೆ ಹತ್ತಿರ ಇಡಲೇ ಬಾರದು, ಹಾಗೆ ಮಾಡಿದರೆ ನೀವೇ ಕಷ್ಟಗಳನ್ನು ತಂದುಕೊಂಡಂತೆ!

1 / 5
ತುಳಸಿ ಗಿಡದ ಆಸುಪಾಸು ಚಪ್ಪಲಿಗಳನ್ನು ಇಡಬಾರದು. ಹೀಗೆ ಚಪ್ಪಲಿ ಇರಿಸಿದರೆ ತುಳಸಿಗೆ ಅವ,ಮಾನ ಮಾಡಿದಷ್ಟೇ ಅಲ್ಲ.. ತಾಯಿ ಲಕ್ಷ್ಮೀಯನ್ನು ಕೂಡ ಅವಮಾನ ಮಾಡದಂತಾಗುತ್ತದೆ. ತುಳಸಿ ಸಸ್ಯದ ಸುತ್ತಮುತ್ತಲ ಪರಿಸರವನ್ನು ಕಡ್ಡಾಯವಾಗಿ ಸ್ವಚ್ಛವಾಗಿ ಇರಿಸಿಕೊಳ್ಳಬೇಕು.

ತುಳಸಿ ಗಿಡದ ಆಸುಪಾಸು ಚಪ್ಪಲಿಗಳನ್ನು ಇಡಬಾರದು. ಹೀಗೆ ಚಪ್ಪಲಿ ಇರಿಸಿದರೆ ತುಳಸಿಗೆ ಅವ,ಮಾನ ಮಾಡಿದಷ್ಟೇ ಅಲ್ಲ.. ತಾಯಿ ಲಕ್ಷ್ಮೀಯನ್ನು ಕೂಡ ಅವಮಾನ ಮಾಡದಂತಾಗುತ್ತದೆ. ತುಳಸಿ ಸಸ್ಯದ ಸುತ್ತಮುತ್ತಲ ಪರಿಸರವನ್ನು ಕಡ್ಡಾಯವಾಗಿ ಸ್ವಚ್ಛವಾಗಿ ಇರಿಸಿಕೊಳ್ಳಬೇಕು.

2 / 5
 ತುಳಸಿ ಭಗವಾನ್​ ವಿಷ್ಣುವಿಗೆ ಅತ್ಯಂತ ಪ್ರೀತಿಕರ. ಆದ್ದರಿಂದ ತುಳಸಿಯನ್ನು ಆರಾಧಿಸಿದರೆ ತುಂಬಾ ಒಳ್ಳೆಯದಾಗುತ್ತದೆ. ತುಳಸಿ ಹತ್ತಿರ  ಎಂದಿಗೂ ಪೊರಕೆ ಇಡಬಾರದು. ಪೊರಕೆಯಿಟ್ಟರೆ ವಿಷ್ಣುಮೂರ್ತಿ ಮತ್ತು ಲಕ್ಷ್ಮೀ ದೇವಿ ಇಬ್ಬರಿಗೂ ಅವಮಾನ ಮಾಡಿದಂತಾಗುತ್ತದೆ. ಇದು ಆರ್ಥಿಕ ನಷ್ಟಗಳಿಗೆ ಕಾರಣವಾಗಬಹುದು.

ತುಳಸಿ ಭಗವಾನ್​ ವಿಷ್ಣುವಿಗೆ ಅತ್ಯಂತ ಪ್ರೀತಿಕರ. ಆದ್ದರಿಂದ ತುಳಸಿಯನ್ನು ಆರಾಧಿಸಿದರೆ ತುಂಬಾ ಒಳ್ಳೆಯದಾಗುತ್ತದೆ. ತುಳಸಿ ಹತ್ತಿರ ಎಂದಿಗೂ ಪೊರಕೆ ಇಡಬಾರದು. ಪೊರಕೆಯಿಟ್ಟರೆ ವಿಷ್ಣುಮೂರ್ತಿ ಮತ್ತು ಲಕ್ಷ್ಮೀ ದೇವಿ ಇಬ್ಬರಿಗೂ ಅವಮಾನ ಮಾಡಿದಂತಾಗುತ್ತದೆ. ಇದು ಆರ್ಥಿಕ ನಷ್ಟಗಳಿಗೆ ಕಾರಣವಾಗಬಹುದು.

3 / 5
ತುಳಸಿ ಮುಂತಾದ ಮಹಾಮಹಿಮಾನ್ವಿತ ಸಸ್ಯದ ಸಮೀಪ ಮುಳ್ಳುಗಳು ಇರುವ ಸಸ್ಯಗಳನ್ನು ಇಡಬಾರದು. ಇದು ತುಂಬಾ ಅಶುಭ. ಈ ಮುಳ್ಳು ಸಸ್ಯಗಳ ಪರಿಸರದಲ್ಲಿ ತುಳಸಿ ಗಿಡವನ್ನು ಇರಿಸಿದರೆ ಅದು ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.

ತುಳಸಿ ಮುಂತಾದ ಮಹಾಮಹಿಮಾನ್ವಿತ ಸಸ್ಯದ ಸಮೀಪ ಮುಳ್ಳುಗಳು ಇರುವ ಸಸ್ಯಗಳನ್ನು ಇಡಬಾರದು. ಇದು ತುಂಬಾ ಅಶುಭ. ಈ ಮುಳ್ಳು ಸಸ್ಯಗಳ ಪರಿಸರದಲ್ಲಿ ತುಳಸಿ ಗಿಡವನ್ನು ಇರಿಸಿದರೆ ಅದು ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.

4 / 5
ತುಳಸಿ ಸಸ್ಯ ಪರಿಸರದಲ್ಲಿ ಕಸದ ಬುಟ್ಟಿಯನ್ನು ಸಹ ಇರಬಾರದು. ಹೀಗೆ ಇರಿಸಿದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಸೇರಿದಂತಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ತುಳಸಿ ಸಸ್ಯ ಪರಿಸರದಲ್ಲಿ ಕಸದ ಬುಟ್ಟಿಯನ್ನು ಸಹ ಇರಬಾರದು. ಹೀಗೆ ಇರಿಸಿದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಸೇರಿದಂತಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

5 / 5
Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ