ಭಾರತ್ ಜೋಡೊ ಯಾತ್ರೆಯಲ್ಲಿ ನಡೆದು ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ

ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ (Rahul Gandhi) ಸೌತೆಕಾಯಿ (Cucumber) ನೀಡಿ ದಣಿವಾರಿಸಿದ್ದ ತುಮಕೂರಿನ ಅಜ್ಜಿ ನಿಧನರಾಗಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಮೂಲಕ ಹಾದುಹೋಗುವಾಗ ಶಾರದಮ್ಮ ಎಂಬ ವೃದ್ದೆ ರಾಹುಲ್ ಗಾಂದಿಗೆ ಸೌತೆಕಾಯಿ ನೀಡಿ ಗಮನ ಸೆಳೆದಿದ್ದರು. ಇನ್ನು ಶಾರದಮ್ಮ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

| Edited By: ರಮೇಶ್ ಬಿ. ಜವಳಗೇರಾ

Updated on: Nov 21, 2023 | 2:19 PM

ಭಾರತ್ ಜೋಡೊ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ತುಮಕೂರು ಜಿಲ್ಲೆಯ ವೃದ್ದೆ  ಶಾರದಮ್ಮ ನಿಧನರಾಗಿದ್ದಾರೆ.

ಭಾರತ್ ಜೋಡೊ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ತುಮಕೂರು ಜಿಲ್ಲೆಯ ವೃದ್ದೆ ಶಾರದಮ್ಮ ನಿಧನರಾಗಿದ್ದಾರೆ.

1 / 6
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಮೂಲಕ ಭಾರತ್ ಜೋಡೊ ಯಾತ್ರೆ ಹಾದುಹೋಗುವಾಗ ಶಾರದಮ್ಮ ಎಂಬ ವೃದ್ದೆ ರಾಹುಲ್ ಗಾಂದಿಗೆ ಸೌತೆಕಾಯಿ ನೀಡಿ ಗಮನ ಸೆಳೆದಿದ್ದರು..

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಮೂಲಕ ಭಾರತ್ ಜೋಡೊ ಯಾತ್ರೆ ಹಾದುಹೋಗುವಾಗ ಶಾರದಮ್ಮ ಎಂಬ ವೃದ್ದೆ ರಾಹುಲ್ ಗಾಂದಿಗೆ ಸೌತೆಕಾಯಿ ನೀಡಿ ಗಮನ ಸೆಳೆದಿದ್ದರು..

2 / 6
ಳೆದ 2022 ರ ಅಕ್ಟೋಬರ್ 9 ರಂದು ಭಾರತ್ ಜೋಡೊ ಯಾತ್ರೆ ಕೈಗೊಂಡಿದ್ದಾಗ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಯಾತ್ರೆ ಸಾಗಿತ್ತು.ಈ ವೇಳೆ ಶಾರದಮ್ಮ ಎರಡು ಸೌತೆಕಾಯಿ ನೀಡಲು ನಿಂತಿದ್ದಾಗ ರಾಹುಲ್ ಗಮನಿಸಿ ಸೌತೆಕಾಯಿ ಪಡೆದುಕೊಂಡಿದ್ದರು

ಳೆದ 2022 ರ ಅಕ್ಟೋಬರ್ 9 ರಂದು ಭಾರತ್ ಜೋಡೊ ಯಾತ್ರೆ ಕೈಗೊಂಡಿದ್ದಾಗ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಯಾತ್ರೆ ಸಾಗಿತ್ತು.ಈ ವೇಳೆ ಶಾರದಮ್ಮ ಎರಡು ಸೌತೆಕಾಯಿ ನೀಡಲು ನಿಂತಿದ್ದಾಗ ರಾಹುಲ್ ಗಮನಿಸಿ ಸೌತೆಕಾಯಿ ಪಡೆದುಕೊಂಡಿದ್ದರು

3 / 6
ಈ ವೇಳೆ ನಿನ್ನ ಅಜ್ಜಿ ಇಂದಿರಮ್ಮನಿಂದ ಸಿಕ್ಕ ಜಮೀನಿನಲ್ಲಿ ಬೆಳೆದ ಸೌತೆ ಕಾಯಿ ತಂದಿದ್ದೇನೆ ಅಂತಾ ಶಾರದಮ್ಮ‌ಹೇಳಿದ್ದರಂ ತೆ.

ಈ ವೇಳೆ ನಿನ್ನ ಅಜ್ಜಿ ಇಂದಿರಮ್ಮನಿಂದ ಸಿಕ್ಕ ಜಮೀನಿನಲ್ಲಿ ಬೆಳೆದ ಸೌತೆ ಕಾಯಿ ತಂದಿದ್ದೇನೆ ಅಂತಾ ಶಾರದಮ್ಮ‌ಹೇಳಿದ್ದರಂ ತೆ.

4 / 6
ಸೌತೆ ಕಾಯಿ ನೀಡಿದ ವೃದ್ದೆ ಸದ್ಯ ಅನಾರೋಗ್ಯದ ಕಾರಣ ನಿಧನರಾಗಿದ್ದು,ಓರ್ವ ಪುತ್ರನನ್ನ ಅಗಲಿದ್ದಾರೆ.ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಸಿಎಮ್ ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

ಸೌತೆ ಕಾಯಿ ನೀಡಿದ ವೃದ್ದೆ ಸದ್ಯ ಅನಾರೋಗ್ಯದ ಕಾರಣ ನಿಧನರಾಗಿದ್ದು,ಓರ್ವ ಪುತ್ರನನ್ನ ಅಗಲಿದ್ದಾರೆ.ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಸಿಎಮ್ ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

5 / 6

ಭಾರತ್‌ ಜೋಡೋ ಯಾತ್ರೆ ವೇಳೆ ನಮ್ಮ ನಾಯಕರಾದ  ರಾಹುಲ್‌ ಗಾಂಧಿ ಅವರಿಗೆ ಸವತೆಕಾಯಿ ನೀಡಿ ʼಇದು ನಿಮ್ಮ ಅಜ್ಜಿ ನೀಡಿದ ಜಮೀನಿನಲ್ಲಿ ಬೆಳೆದಿದ್ದುʼ ಎಂದು ಹೇಳಿ ಇಡೀ ದೇಶದ ಗಮನ ಸೆಳೆದಿದ್ದ ಚಿಕ್ಕನಾಯಕನಹಳ್ಳಿಯ ಶ್ರೀಮತಿ ಶಾರದಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಮೊನ್ನೆಯಷ್ಟೇ ನಡೆದ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಶಾರದಮ್ಮ ಅವರನ್ನು ನೆನಪಿಸಿಕೊಂಡಿದ್ದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಭಾರತ್‌ ಜೋಡೋ ಯಾತ್ರೆ ವೇಳೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರಿಗೆ ಸವತೆಕಾಯಿ ನೀಡಿ ʼಇದು ನಿಮ್ಮ ಅಜ್ಜಿ ನೀಡಿದ ಜಮೀನಿನಲ್ಲಿ ಬೆಳೆದಿದ್ದುʼ ಎಂದು ಹೇಳಿ ಇಡೀ ದೇಶದ ಗಮನ ಸೆಳೆದಿದ್ದ ಚಿಕ್ಕನಾಯಕನಹಳ್ಳಿಯ ಶ್ರೀಮತಿ ಶಾರದಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಮೊನ್ನೆಯಷ್ಟೇ ನಡೆದ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಶಾರದಮ್ಮ ಅವರನ್ನು ನೆನಪಿಸಿಕೊಂಡಿದ್ದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

6 / 6
Follow us
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್