ಭಾರತ್ ಜೋಡೊ ಯಾತ್ರೆಯಲ್ಲಿ ನಡೆದು ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ
ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ (Rahul Gandhi) ಸೌತೆಕಾಯಿ (Cucumber) ನೀಡಿ ದಣಿವಾರಿಸಿದ್ದ ತುಮಕೂರಿನ ಅಜ್ಜಿ ನಿಧನರಾಗಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಮೂಲಕ ಹಾದುಹೋಗುವಾಗ ಶಾರದಮ್ಮ ಎಂಬ ವೃದ್ದೆ ರಾಹುಲ್ ಗಾಂದಿಗೆ ಸೌತೆಕಾಯಿ ನೀಡಿ ಗಮನ ಸೆಳೆದಿದ್ದರು. ಇನ್ನು ಶಾರದಮ್ಮ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6