AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯು ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿತು. ಒತ್ತಡದ ಕರ್ತವ್ಯಗಳಿಂದ ವಿರಾಮ ಪಡೆದ ಮಹಿಳಾ ಪೊಲೀಸ್ ಸಿಬ್ಬಂದಿ, ತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ರಂಗೋಲಿಗಳ ಮೂಲಕ ಮಹಿಳೆಯರ ಪಾತ್ರ, ಸವಾಲುಗಳು ಹಾಗೂ ಸಮಾನತೆಯ ಬಗ್ಗೆ ಸಾಮಾಜಿಕ ಸಂದೇಶಗಳನ್ನು ನೀಡಿದರು. ಇದು ಮಹಿಳಾ ಪೊಲೀಸರ ಸೃಜನಶೀಲತೆ ಮತ್ತು ಸಮುದಾಯ ಪ್ರಜ್ಞೆಯನ್ನು ಪ್ರತಿಬಿಂಬಿಸಿತು.

Jagadisha B
| Edited By: |

Updated on: Mar 08, 2026 | 11:39 AM

Share
ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು.

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು.

1 / 6
ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.

ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.

2 / 6
ಮನೆ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳನ್ನು ಸಮನ್ವಯಗೊಳಿಸುವ ಮಹಿಳಾ ಪೊಲೀಸ್ ಸಿಬ್ಬಂದಿ, ಮಹಿಳಾ ದಿನಾಚರಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗೆ ಹರ್ಷಭರಿತ ಕ್ಷಣಗಳನ್ನು ಕಳೆಯುವ ಅವಕಾಶ ಪಡೆದರು.

ಮನೆ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳನ್ನು ಸಮನ್ವಯಗೊಳಿಸುವ ಮಹಿಳಾ ಪೊಲೀಸ್ ಸಿಬ್ಬಂದಿ, ಮಹಿಳಾ ದಿನಾಚರಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗೆ ಹರ್ಷಭರಿತ ಕ್ಷಣಗಳನ್ನು ಕಳೆಯುವ ಅವಕಾಶ ಪಡೆದರು.

3 / 6
ಬಾಲ್ಯದಲ್ಲಿ ಕಲಿತಿದ್ದ ರಂಗೋಲಿ ಕಲೆಯನ್ನು ಮತ್ತೆ ಪ್ರದರ್ಶಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮಹಿಳಾ ಪೊಲೀಸರು ಹೇಳಿದರು. ಸ್ಪರ್ಧೆಯಲ್ಲಿ ವಿವಿಧ ಬಣ್ಣಗಳ ರಂಗೋಲಿಗಳ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸಿದರು.

ಬಾಲ್ಯದಲ್ಲಿ ಕಲಿತಿದ್ದ ರಂಗೋಲಿ ಕಲೆಯನ್ನು ಮತ್ತೆ ಪ್ರದರ್ಶಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮಹಿಳಾ ಪೊಲೀಸರು ಹೇಳಿದರು. ಸ್ಪರ್ಧೆಯಲ್ಲಿ ವಿವಿಧ ಬಣ್ಣಗಳ ರಂಗೋಲಿಗಳ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸಿದರು.

4 / 6
ಸ್ಪರ್ಧೆಯಲ್ಲಿ ಮಹಿಳೆಯರ ಬದುಕಿನ ಪಾತ್ರ, ಎದುರಿಸುವ ಸವಾಲುಗಳು ಹಾಗೂ ಸಮಾಜದಲ್ಲಿ ಸಮಾನತೆ ಕುರಿತು ಸಂದೇಶ ನೀಡುವಂತಹ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ವಿಶೇಷ ಅರ್ಥಪೂರ್ಣತೆ ಮೂಡಿತು.

ಸ್ಪರ್ಧೆಯಲ್ಲಿ ಮಹಿಳೆಯರ ಬದುಕಿನ ಪಾತ್ರ, ಎದುರಿಸುವ ಸವಾಲುಗಳು ಹಾಗೂ ಸಮಾಜದಲ್ಲಿ ಸಮಾನತೆ ಕುರಿತು ಸಂದೇಶ ನೀಡುವಂತಹ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ವಿಶೇಷ ಅರ್ಥಪೂರ್ಣತೆ ಮೂಡಿತು.

5 / 6
ಹೆಣ್ಣು ಮಕ್ಕಳಿಗೆ ಜನನದಿಂದಲೇ ಸಮಾನ ಅವಕಾಶ ನೀಡಬೇಕು, ತಾರತಮ್ಯವನ್ನು ತೊರೆಯಬೇಕು ಎಂಬ ಸಾಮಾಜಿಕ ಸಂದೇಶವನ್ನು ಮಹಿಳಾ ಪೊಲೀಸರು ತಮ್ಮ ರಂಗೋಲಿ ವಿನ್ಯಾಸಗಳ ಮೂಲಕ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳಿಗೆ ಜನನದಿಂದಲೇ ಸಮಾನ ಅವಕಾಶ ನೀಡಬೇಕು, ತಾರತಮ್ಯವನ್ನು ತೊರೆಯಬೇಕು ಎಂಬ ಸಾಮಾಜಿಕ ಸಂದೇಶವನ್ನು ಮಹಿಳಾ ಪೊಲೀಸರು ತಮ್ಮ ರಂಗೋಲಿ ವಿನ್ಯಾಸಗಳ ಮೂಲಕ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷ ವ್ಯಕ್ತಪಡಿಸಿದರು.

6 / 6
Follow Us
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!
ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ
ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ
ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ಸಚಿವೆ
ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ಸಚಿವೆ