AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್​​ಶ್ರೀ​ಗಳ ಜನ್ಮದಿನ: ಸಿದ್ದಗಂಗಾ ಮಠಕ್ಕೆ ಗಣ್ಯರ ಭೇಟಿ, ಫೋಟೋಸ್​ ಇಲ್ಲಿವೆ

ಇಂದು (ಏಪ್ರಿಲ್​​ 01) ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್​​​ಶ್ರೀ​ಗಳ 117 ನೇ ಜಯಂತಿ. ಬೆಳಿಗ್ಗೆ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನೆರವೇರುತ್ತಿವೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 01, 2024 | 1:03 PM

Share
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಇಂದು (ಏಪ್ರಿಲ್​​ 01) ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್​​​ಶ್ರೀ​ಗಳ 117 ನೇ ಜಯಂತಿ. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿತು. ಬೆಳಿಗ್ಗೆ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನೆರವೇರುತ್ತಿವೆ.

1 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಸಿದ್ದಗಂಗಾ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪತಂಜಲಿ ರಾಮದೇವ್ ಬಾಬಾ, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು. ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು ಭಾಗಿಯಾಗಲಿದ್ದಾರೆ.

2 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಬೆಳಿಗ್ಗೆ ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರಶ್ರೀಗಳ ಪ್ರತಿಮೆ ಮೆರವಣಿಗೆ ಗದ್ದುಗೆ ಬಳಿಯಿಂದ ವಸ್ತು ಪ್ರದರ್ಶನ ಆವರಣದವರೆಗೆ ನಡೆಯಿತು. ಮೆರವಣಿಗೆಯಲ್ಲಿ ಸಿದ್ಧಗಂಗಾ ಮಠದ ಭಕ್ತರು, ಮಕ್ಕಳು ಭಾಗಿಯಾಗಿದ್ದರು.

3 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ.

4 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಶ್ರೀಗಳ 117ನೇ ಜನ್ಮದಿನ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ್​ ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

5 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದರು. ವಿ. ಸೋಮಣ್ಣ ಇಂದು (ಏ.01) ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

6 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಕೂಡ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

7 / 8
Tumakuru Siddaganga Shree Shivakumara Swamiji 117th birthday: V Somanna, Parameshwar, CN Manjunath visit siddaganga mutt

ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸಿದ್ದಲಿಂಗ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

8 / 8

Published On - 12:53 pm, Mon, 1 April 24

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ