AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ

ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು|

Updated on: Jun 09, 2024 | 12:18 PM

Share
70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

1 / 5
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

2 / 5
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

3 / 5
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

4 / 5
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

5 / 5
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ