AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ

ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jun 09, 2024 | 12:18 PM

Share
70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

1 / 5
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

2 / 5
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

3 / 5
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

4 / 5
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

5 / 5
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!