AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ

ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Jun 09, 2024 | 12:18 PM

Share
70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

1 / 5
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

2 / 5
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

3 / 5
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

4 / 5
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

5 / 5
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ