AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ

ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು|

Updated on: Jun 09, 2024 | 12:18 PM

Share
70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

1 / 5
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

2 / 5
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

3 / 5
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

4 / 5
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

5 / 5
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ