ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ

ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

| Updated By: ಆಯೇಷಾ ಬಾನು

Updated on: Jun 09, 2024 | 12:18 PM

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.

1 / 5
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.

2 / 5
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.

3 / 5
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.

4 / 5
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್