- Kannada News Photo gallery Tumkur district administration negligence 70-year-old man remove silt from Rajakaluve to avoid problems due to rain kannada news
ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ: ಮಳೆಯಿಂದ ಸಮಸ್ಯೆಯಾಗಬಾರದೆಂದು ತಾವೇ ಗುದ್ದಲಿ ಹಿಡಿದು ರಾಜಕಾಲುವೆ ಹೂಳು ತೆಗೆದ 70ರ ವೃದ್ಧ
ತುಮಕೂರು ನಗರದ ಹೊರವಲಯದ ಗಣೇಶ ನಗರದ 70 ವರ್ಷದ ರೈತ ಲಕ್ಷ್ಮಯ್ಯ ಅವರು ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.
Updated on: Jun 09, 2024 | 12:18 PM
![70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.](https://images.tv9kannada.com/wp-content/uploads/2024/06/70-year-old-man-remove-silt-from-rajakaluve.jpg?w=1280&enlarge=true)
70 ವರ್ಷದ ವೃದ್ದ ರೈತ ರಾಜಕಾಲುವೆ ಹೂಳು ತೆಗೆಯಲು ಮುಂದಾಗಿದ್ದಾರೆ. ತುಮಕೂರು ನಗರದ ಹೊರವಲಯದ ಕುಂದೂರು ತೋಟ(ಗಣೇಶ ನಗರ)ದ ರೈತ ಲಕ್ಷ್ಮಯ್ಯ ಅವರು ಇಳಿವಯಸ್ಸಿನಲ್ಲೂ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ.
![ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.](https://images.tv9kannada.com/wp-content/uploads/2024/06/70-year-old-man-remove-silt-from-rajakaluve-3.jpg)
ಕುಂದೂರು ಬೆಟ್ಟದ ತಪ್ಪಲಿನಿಂದ ಅಮಾನಿಕೆರೆಗೆ ರಾಜಕಾಲುವೆ ಹಾದು ಹೋಗಿದೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿಲ್ಲ. ರಾಜಕಾಲುವೆ ಹೂಳು ತೆಗೆಯದೆ ನಿರ್ಲಕ್ಷ್ಯವಹಿಸಿದೆ.
![ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.](https://images.tv9kannada.com/wp-content/uploads/2024/06/70-year-old-man-remove-silt-from-rajakaluve-2.jpg)
ಬಾರಿ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ರೈತ ಲಕ್ಷ್ಮಯ್ಯ ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಚತೆ ಮಾಡಿದ್ದಾರೆ. ರಾಜಕಾಲುವೆ ಕಸ ಕಡ್ಡಿ, ಹೂಳು ತೆಗೆದಿದ್ದಾರೆ.
![ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.](https://images.tv9kannada.com/wp-content/uploads/2024/06/70-year-old-man-remove-silt-from-rajakaluve.webp)
ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಕೆಲಸವನ್ನ ನಾವೇ ಮಾಡಿಕೊಳ್ಳಬೇಕು ಎಂದರು.
![ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.](https://images.tv9kannada.com/wp-content/uploads/2024/06/70-year-old-man-remove-silt-from-rajakaluve-1.jpg)
ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತೆನೆಂದು ತಿಳಿಸಿದರು. 70 ರ ಇಳಿವಯಸ್ಸಿನ ವೃದ್ದ ರೈತನ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ](https://images.tv9kannada.com/wp-content/uploads/2024/07/paris-olympics-8.jpg?w=280&ar=16:9)
![ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)