ತುಮಕೂರು: ರಾಜ್ಯದ ಸುಪ್ರಸಿದ್ದ ಗೂಳೂರು ಗಣೇಶನ ವಿಸರ್ಜನಾ ಮಹೋತ್ಸವದ ಫೋಟೋಗಳು ಇಲ್ಲಿದೆ ನೋಡಿ

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿದೆ.

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 29, 2022 | 9:59 AM

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ  ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

1 / 6
ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

2 / 6
ಕಾರ್ತಿಕ ಮಾಸದ ದಿನದಂದು ಊರಿನ ಕೆರೆ ಬಳಿಯಿಂದ ಗಂಗೆ ಪೂಜೆ ಮಾಡಿ ಮಣ್ಣು ತರುವ 18 ಕೋಮಿನ ಜನರು ದೇವಾಲಯದಲ್ಲಿಯೇ ಗಣಪತಿ ಮೂರ್ತಿಯನ್ನು ತಯಾರಿಸಿ ಪ್ರತಿಷ್ಟಾಪಿಸಲಾಗುತ್ತದೆ.

Tumkur: Here are the photos of the state's famous Gulur Ganesha Dispersal Festival

3 / 6
ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

4 / 6
ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

5 / 6
ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

6 / 6
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ