AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ರಾಜ್ಯದ ಸುಪ್ರಸಿದ್ದ ಗೂಳೂರು ಗಣೇಶನ ವಿಸರ್ಜನಾ ಮಹೋತ್ಸವದ ಫೋಟೋಗಳು ಇಲ್ಲಿದೆ ನೋಡಿ

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿದೆ.

TV9 Web
| Edited By: |

Updated on: Nov 29, 2022 | 9:59 AM

Share
ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ  ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

1 / 6
ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

2 / 6
ಕಾರ್ತಿಕ ಮಾಸದ ದಿನದಂದು ಊರಿನ ಕೆರೆ ಬಳಿಯಿಂದ ಗಂಗೆ ಪೂಜೆ ಮಾಡಿ ಮಣ್ಣು ತರುವ 18 ಕೋಮಿನ ಜನರು ದೇವಾಲಯದಲ್ಲಿಯೇ ಗಣಪತಿ ಮೂರ್ತಿಯನ್ನು ತಯಾರಿಸಿ ಪ್ರತಿಷ್ಟಾಪಿಸಲಾಗುತ್ತದೆ.

Tumkur: Here are the photos of the state's famous Gulur Ganesha Dispersal Festival

3 / 6
ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

4 / 6
ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

5 / 6
ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

6 / 6
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ