ತುಮಕೂರು: ರಾಜ್ಯದ ಸುಪ್ರಸಿದ್ದ ಗೂಳೂರು ಗಣೇಶನ ವಿಸರ್ಜನಾ ಮಹೋತ್ಸವದ ಫೋಟೋಗಳು ಇಲ್ಲಿದೆ ನೋಡಿ

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನೆರವೇರಿದೆ.

| Edited By: Kiran Hanumant Madar

Updated on: Nov 29, 2022 | 9:59 AM

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ  ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

ರಾಜ್ಯದ ಸುಪ್ರಸಿದ್ದ ಗಣಪತಿಗಳಲ್ಲಿ ಒಂದಾದ ತುಮಕೂರಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿದೆ..ದೀಪಾವಳಿ ಹಬ್ಬದಂದು ಪ್ರತಿಷ್ಠಾಪನೆಗೊಳ್ಳುವ ಈ ಮಹಾಗಣಪತಿಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ.

1 / 6
ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

ವಿಶೇಷವಾಗಿ ಗೂಳೂರಿಗೆ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸ್ತಾರೆ. ಭಕ್ತರ ನಾನಾ ಬೇಡಿಕೆಗಳನ್ನು ಈಡೇರಿಸುವ ಗೂಳೂರು ಗಣಪತಿಯನ್ನು ಹರಕೆ ಗಣಪತಿ ಎಂದು ಕೂಡ ಕರೆಯಲ್ಪಡುತ್ತೆ.

2 / 6
ಕಾರ್ತಿಕ ಮಾಸದ ದಿನದಂದು ಊರಿನ ಕೆರೆ ಬಳಿಯಿಂದ ಗಂಗೆ ಪೂಜೆ ಮಾಡಿ ಮಣ್ಣು ತರುವ 18 ಕೋಮಿನ ಜನರು ದೇವಾಲಯದಲ್ಲಿಯೇ ಗಣಪತಿ ಮೂರ್ತಿಯನ್ನು ತಯಾರಿಸಿ ಪ್ರತಿಷ್ಟಾಪಿಸಲಾಗುತ್ತದೆ.

Tumkur: Here are the photos of the state's famous Gulur Ganesha Dispersal Festival

3 / 6
ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

ಬೃಗು ಮಹರ್ಷಿಯು ತಮ್ಮ ಕಾಶಿಯಾತ್ರೆ ಪರಿಯಟನೆ ಸಂದರ್ಭದಲ್ಲಿ ಗೂಳೂರಿಗೆ ಆಗಮಿಸಿದಾಗ ಚೌತಿಯ ದಿನದಂದು ಇಲ್ಲಿನ ಕೆರೆ ಬಳಿ ಅವರಿಗೆ ಗಣಪತಿಯ ಪ್ರೇರಣೆಯಾಗಿತ್ತಂತೆ. ಬಳಿಕ ಇದೇ ಜಾಗದಲ್ಲಿ ಕಾರ್ತಿಕ ಮಾಸದಲ್ಲಿ ತಪಸ್ಸು ಮಾಡಿ, ಕೆರೆ ಬಳಿಯಿಂದ ಮಣ್ಣು ತಂದು ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ಮಾಡಿ ವ್ರತ ಆಚರಿಸಿದ್ದಾರೆ.

4 / 6
ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

ಇದೇ ಆಚರಣೆಯನ್ನು ಮುಂದೆಯೂ ನಡೆಸಿಕೊಂಡು ಹೋಗುವಂತೆ ಊರಿನ 18 ಕೋಮಿನ ಜನರಿಗೆ ಹೇಳಿ ತಮ್ಮ ಕಾಶಿಯಾತ್ರೆ ಮುಂದುವರೆಸಿದ್ದರಂತೆ. ಅಂದಿನಿಂದ ಇಂದಿನವರೆಗೂ ಗೂಳೂರು ಗಣಪತಿಯ ಪ್ರತಿಷ್ಠಾಪನೆ ನಡೆಸಿಕೊಂಡು ಬರಲಾಗಿದೆ.

5 / 6
ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

ಕಾರ್ತಿಕ ಮಾಸದ ಕೊನೆಯ ಶನಿವಾರ ಹಾಗೂ ಭಾನುವಾರದಂದು ಗೂಳೂರಿನಲ್ಲಿ ಜಾತ್ರಾ ಮಹೋತ್ಸವ ಏರ್ಪಡಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುತ್ತದೆ.

6 / 6
Follow us
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ