AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನ, ಬಟ್ಟೆ ಮತ್ತು ಆಶ್ರಯ ನೀಡಿ ಮಕ್ಕಳ ಭವಿಷ್ಯ ಕಟ್ಟಿದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಟಿವಿ9 ನವನಕ್ಷತ್ರ ಸನ್ಮಾನ

Navanakshatra Sanman 2021: ತಮಕೂರಿನ ಸಿದ್ಧಗಂಗಾ ಮಠವನ್ನು ಶಿಕ್ಷಣ ಕಾಶಿಯನ್ನಾಗಿ ಬೆಳೆಸಿದವರು ತ್ರಿವಿಧ ದಾಸೋಹಿ ಅಂತಲೇ ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳು. 1930 ರಲ್ಲಿ ಸಿದ್ಧಗಂಗಾ ಮಠಕ್ಕೆ ಕಾಲಿಟ್ಟ ಸ್ವಾಮೀಜಿ, 1941ರಲ್ಲಿ ಶ್ರೀಮಠದ ಮಠಾಧಿಪತಿಯಾದ್ರು. ಆಗ ಶ್ರೀಗಳ ಕೈಯಲ್ಲಿ ಇದ್ದಿದ್ದು ಕೇವಲ 300 ರೂಪಾಯಿ. ಸ್ವಾಮೀಜಿ, ಆರ್ಥಿಕ ಸಂಕಷ್ಟದಲ್ಲಿದ್ದ ಮಠವನ್ನು ಬೆಳೆಸುವ ಸಂಕಲ್ಪ ತೊಟ್ಟರು. ಹೆಗಲಿಗೆ ಜೋಳಿಗೆ ಹಾಕಿಕೊಂಡು ಹಳ್ಳಿ ಹಳ್ಳಿ ತಿರುಗಿ ಭಕ್ತರದಿಂದ ದೇಣಿಗೆ ಸಂಗ್ರಹಿಸಿದ್ರು. ಅನ್ನ, ಅಕ್ಷರ ದಾಸೋಹದ ಒಂದೊಂದೇ ಮೆಟ್ಟಿಲು ಏರುತ್ತಾ ಶ್ರೀ ಸಿದ್ಧಗಂಗಾ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ರು. ಇಂದು ಸಿದ್ಧಗಂಗಾ ಮಠ, 126ಕ್ಕೂ ಅಧಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. 10ಸಾವಿರಕ್ಕೂ ಅಧಿಕ ಮಕ್ಕಳಿಗೆ ವಿದ್ಯೆ, ಅನ್ನ, ಬಟ್ಟೆ ಮತ್ತು ಆಶ್ರಯ ನೀಡುತ್ತಿದೆ. ಶ್ರೀ ಸಿದ್ಧಗಂಗಾ ಮಠದಲ್ಲಿ ಓದಿದ ಲಕ್ಷ ಲಕ್ಷ ಬಡ ಮಕ್ಕಳು ದೊಡ್ಡ ದೊಡ್ಡ ಅಧಿಕಾರಿಗಳಾಗಿದ್ದಾರೆ. ಉಜ್ವಲ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸದ್ಯ ಅಕ್ಷರ, ಅನ್ನ ಮತ್ತು ಆಶ್ರಯ.. ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ವಂದಿಸುತ್ತಿದೆ.

TV9 Web
| Edited By: ಆಯೇಷಾ ಬಾನು|

Updated on:Jan 05, 2022 | 7:34 AM

Share
ಈ ತ್ರಿವಿಧ ದಾಸೋಹದ ಪುಣ್ಯಕಾರ್ಯ ನಡೆಸುತ್ತಿರುವ ಶ್ರೀ ಸಿದ್ಧಗಂಗಾ ಮಠಕ್ಕೆ ಟಿವಿ9, ನವನಕ್ಷತ್ರ ಗೌರವ ನೀಡಿ ಸನ್ಮಾನಿಸಿದೆ. ನವನಕ್ಷತ್ರ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ.

Tumkur siddaganga mutt seer siddalinga swamiji won tv9 nava nakshatra sanman 2021

1 / 5
ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಜೊತೆ ಟಿವಿ9 ಆ್ಯಂಕರ್ ಆನಂದ್ ಬುರಲಿ ಚರ್ಚೆ

Tumkur siddaganga mutt seer siddalinga swamiji won tv9 nava nakshatra sanman 2021

2 / 5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರೊಂದಿಗೆ ಕುಳಿತಿರುವ ಸಿದ್ಧಲಿಂಗ ಸ್ವಾಮೀಜಿ

3 / 5
ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ಶಿವರಾಜ್ ಕುಮಾರ್

4 / 5
ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

ಟಿವಿ9 ಸಂಸ್ಥೆಯ ಸಿಇಒ, ಸಿಎಂ ಹಾಗೂ ಸಚಿವರೊಂದಿಗೆ ಸಿದ್ಧಲಿಂಗ ಸ್ವಾಮೀಜಿ

5 / 5

Published On - 7:30 am, Wed, 5 January 22

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?