AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ತುಂಗಭದ್ರಾ ತಟದಲ್ಲಿ ಪುಷ್ಕರ ಸ್ನಾನ ಸಂಭ್ರಮ

ದೇಶದ ಪವಿತ್ರ ನದಿಗಳಲ್ಲಿ 12 ವರ್ಷಗಳಿಗೊಮ್ಮೆ ನಡೆಸಲಾಗುವ ಪುಷ್ಕರ ಸ್ನಾನವನ್ನು ಈ ಬಾರಿ ನ.20 ರಿಂದ ಡಿ.1 ರವರೆಗೆ ತುಂಗಭದ್ರಾ ತಟದಲ್ಲಿ ನಡೆಸಲಾಯಿತು. ಪುಷ್ಕರದ ವೇಳೆಯಲ್ಲಿ ನದಿ ಸ್ನಾನ ಮಾಡಿದ್ರೆ ಪಾಪಗಳೆಲ್ಲ ಪರಿಹಾರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು ನದಿಗಿಳಿದು ಸ್ನಾನ ಮಾಡುವ ಮೂಲಕ ಪುಷ್ಕರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಇದಾದ ನಂತರ ಗುರು ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು.

preethi shettigar
|

Updated on:Dec 13, 2020 | 1:22 PM

Share
ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

1 / 5
ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು

ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು

2 / 5
ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.

ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.

3 / 5
ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು

ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು

4 / 5
ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

5 / 5

Published On - 1:02 pm, Sun, 13 December 20

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ