Photo Gallery | ತುಂಗಭದ್ರಾ ತಟದಲ್ಲಿ ಪುಷ್ಕರ ಸ್ನಾನ ಸಂಭ್ರಮ
ದೇಶದ ಪವಿತ್ರ ನದಿಗಳಲ್ಲಿ 12 ವರ್ಷಗಳಿಗೊಮ್ಮೆ ನಡೆಸಲಾಗುವ ಪುಷ್ಕರ ಸ್ನಾನವನ್ನು ಈ ಬಾರಿ ನ.20 ರಿಂದ ಡಿ.1 ರವರೆಗೆ ತುಂಗಭದ್ರಾ ತಟದಲ್ಲಿ ನಡೆಸಲಾಯಿತು. ಪುಷ್ಕರದ ವೇಳೆಯಲ್ಲಿ ನದಿ ಸ್ನಾನ ಮಾಡಿದ್ರೆ ಪಾಪಗಳೆಲ್ಲ ಪರಿಹಾರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು ನದಿಗಿಳಿದು ಸ್ನಾನ ಮಾಡುವ ಮೂಲಕ ಪುಷ್ಕರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಇದಾದ ನಂತರ ಗುರು ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು.
Updated on:Dec 13, 2020 | 1:22 PM
Share

ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು

ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.

ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು

ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು
Published On - 1:02 pm, Sun, 13 December 20
Related Photo Gallery
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ



