Photo Gallery | ತುಂಗಭದ್ರಾ ತಟದಲ್ಲಿ ಪುಷ್ಕರ ಸ್ನಾನ ಸಂಭ್ರಮ
ದೇಶದ ಪವಿತ್ರ ನದಿಗಳಲ್ಲಿ 12 ವರ್ಷಗಳಿಗೊಮ್ಮೆ ನಡೆಸಲಾಗುವ ಪುಷ್ಕರ ಸ್ನಾನವನ್ನು ಈ ಬಾರಿ ನ.20 ರಿಂದ ಡಿ.1 ರವರೆಗೆ ತುಂಗಭದ್ರಾ ತಟದಲ್ಲಿ ನಡೆಸಲಾಯಿತು. ಪುಷ್ಕರದ ವೇಳೆಯಲ್ಲಿ ನದಿ ಸ್ನಾನ ಮಾಡಿದ್ರೆ ಪಾಪಗಳೆಲ್ಲ ಪರಿಹಾರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು ನದಿಗಿಳಿದು ಸ್ನಾನ ಮಾಡುವ ಮೂಲಕ ಪುಷ್ಕರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಇದಾದ ನಂತರ ಗುರು ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು.
Updated on:Dec 13, 2020 | 1:22 PM
Share

ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು

ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.

ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು

ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು
Published On - 1:02 pm, Sun, 13 December 20
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್ ಜೋಶಿ ಏನಂದ್ರು ನೋಡಿ