Photo Gallery | ತುಂಗಭದ್ರಾ ತಟದಲ್ಲಿ ಪುಷ್ಕರ ಸ್ನಾನ ಸಂಭ್ರಮ
ದೇಶದ ಪವಿತ್ರ ನದಿಗಳಲ್ಲಿ 12 ವರ್ಷಗಳಿಗೊಮ್ಮೆ ನಡೆಸಲಾಗುವ ಪುಷ್ಕರ ಸ್ನಾನವನ್ನು ಈ ಬಾರಿ ನ.20 ರಿಂದ ಡಿ.1 ರವರೆಗೆ ತುಂಗಭದ್ರಾ ತಟದಲ್ಲಿ ನಡೆಸಲಾಯಿತು. ಪುಷ್ಕರದ ವೇಳೆಯಲ್ಲಿ ನದಿ ಸ್ನಾನ ಮಾಡಿದ್ರೆ ಪಾಪಗಳೆಲ್ಲ ಪರಿಹಾರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು ನದಿಗಿಳಿದು ಸ್ನಾನ ಮಾಡುವ ಮೂಲಕ ಪುಷ್ಕರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಇದಾದ ನಂತರ ಗುರು ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು.
Updated on:Dec 13, 2020 | 1:22 PM
Share

ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು

ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು

ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.

ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು

ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು
Published On - 1:02 pm, Sun, 13 December 20
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ