Photo Gallery | ತುಂಗಭದ್ರಾ ತಟದಲ್ಲಿ ಪುಷ್ಕರ ಸ್ನಾನ ಸಂಭ್ರಮ
ದೇಶದ ಪವಿತ್ರ ನದಿಗಳಲ್ಲಿ 12 ವರ್ಷಗಳಿಗೊಮ್ಮೆ ನಡೆಸಲಾಗುವ ಪುಷ್ಕರ ಸ್ನಾನವನ್ನು ಈ ಬಾರಿ ನ.20 ರಿಂದ ಡಿ.1 ರವರೆಗೆ ತುಂಗಭದ್ರಾ ತಟದಲ್ಲಿ ನಡೆಸಲಾಯಿತು. ಪುಷ್ಕರದ ವೇಳೆಯಲ್ಲಿ ನದಿ ಸ್ನಾನ ಮಾಡಿದ್ರೆ ಪಾಪಗಳೆಲ್ಲ ಪರಿಹಾರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು ನದಿಗಿಳಿದು ಸ್ನಾನ ಮಾಡುವ ಮೂಲಕ ಪುಷ್ಕರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಇದಾದ ನಂತರ ಗುರು ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು.
Updated on:Dec 13, 2020 | 1:22 PM
Share

ಪುಷ್ಕರ ಸ್ನಾನದಲ್ಲಿ ಮಗ್ನರಾದ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು
1 / 5

ತುಂಗಾಭದ್ರಾ ತಟದಲ್ಲಿ ನಿಂತು ನದಿಗೆ ಆರತಿ ಬೆಳಗುತ್ತಿರುವ ಶ್ರೀಗಳು
2 / 5

ತುಂಗಭದ್ರಾ ನದಿ ತಟದಲ್ಲಿ ಜನ ಪುಷ್ಕರದ ವೇಳೆ ನದಿ ಸ್ನಾನ ಮಾಡಿದ್ದು ವಿಶೇಷವಾಗಿತ್ತು.
3 / 5

ಸ್ವತಃ ಶ್ರೀಗಳೇ ತುಂಗಭದ್ರಾ ನದಿಯಲ್ಲಿ ಮುಳುಗಿ ಮಿಂದೆದ್ದ್ದರು
4 / 5

ದೇವಿ ದರ್ಶನದಲ್ಲಿ ನಿರತರಾದ ಸುಭುದೇಂದ್ರ ತೀರ್ಥ ಮಹಾಸ್ವಾಮಿಗಳು
5 / 5
Published On - 1:02 pm, Sun, 13 December 20
Related Photo Gallery
ಸ್ಯಾಂಪಲ್ ತಗೊಳ್ಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ರುದ್ರಾಭಿಷೇಕಂ’ ವಿಜಯ್ ರಾಘವೇಂದ್ರ ಹೊಸ ಸಿನಿಮಾ ಬಿಡುಗಡೆ ದಿನಾಂಕ ನಿಗದಿ
ಪೈಪೋಟಿ ತಪ್ಪಿಸಿಕೊಳ್ಳಲು ಮುಂದಾದ ರಶ್ಮಿಕಾ ಮಂದಣ್ಣ ಅಭಿನಯದ 'ಮೈಸಾ'
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್ಪೋಸ್ಟ್ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ ಸುಧಾರಾಣಿ
ನ್ಯೂಯಾರ್ಕ್ ರಸ್ತೆಗಳಲ್ಲಿ ಮಿಂಚಿದ ನಿವೇದಿತಾ ಗೌಡ
ಬಾಯ್ಫ್ರೆಂಡ್ ಜೊತೆ ಅಮೂಲ್ಯ ಸುತ್ತಾಟ
ಗಾಯಗೊಂಡಿದ್ದ ಹಾವಿಗೆ 6 ಹೊಲಿಗೆ ಹಾಕಿ ಜೀವ ಉಳಿಸಿದ ವೈದ್ಯರು
ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ತಂಗಿಯೊಡನೆ ನೇಪಾಳದ ಪ್ರವಾಹದಲ್ಲಿ ಸಿಲುಕಿದ ಹೆತ್ತವರನ್ನು ಹುಡುಕುತ್ತಿರುವ ಅಣ್ಣ



