Sheezan Khan: ತುನಿಶಾ ಶರ್ಮಾ ಸಾವಿನ ಕೇಸ್​: 70 ದಿನಗಳ ಬಳಿಕ ಜೈಲಿನಿಂದ ಹೊರಬಂದ ಶೀಜಾನ್​ ಖಾನ್​

Tunisha Sharma | Sheezan Khan: ತುನಿಶಾ ಶರ್ಮಾ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನ ಜೈಲಿನಲ್ಲಿದ್ದ ಅವರಿಗೆ ಈಗ ಜಾಮೀನು ಸಿಕ್ಕಿದೆ.

|

Updated on:Mar 05, 2023 | 5:34 PM

‘ಅಲಿಬಾಬಾ’ ಧಾರಾವಾಹಿ ಖ್ಯಾತಿಯ ನಟಿ ತುನಿಶಾ ಶರ್ಮಾ ಅವರ ಸಾವಿನ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟ ಶೀಜಾನ್​ ಖಾನ್​ ಅವರಿಗೆ ಜಾಮೀನು ಸಿಕ್ಕಿದೆ. ಸದ್ಯಕ್ಕೆ ಅವರು ನಿಟ್ಟುಸಿರು ಬಿಡುವಂತಾಗಿದೆ.

‘ಅಲಿಬಾಬಾ’ ಧಾರಾವಾಹಿ ಖ್ಯಾತಿಯ ನಟಿ ತುನಿಶಾ ಶರ್ಮಾ ಅವರ ಸಾವಿನ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟ ಶೀಜಾನ್​ ಖಾನ್​ ಅವರಿಗೆ ಜಾಮೀನು ಸಿಕ್ಕಿದೆ. ಸದ್ಯಕ್ಕೆ ಅವರು ನಿಟ್ಟುಸಿರು ಬಿಡುವಂತಾಗಿದೆ.

1 / 5
2022ರ ಡಿಸೆಂಬರ್​ನಲ್ಲಿ ಶೀಜಾನ್​ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನಗಳ ಕಾಲ ಅವರು ಜೈಲಿನಲ್ಲಿದ್ದರು. ಜಾಮೀನು ಪಡೆದು ಹೊರಬಂದ ಅವರನ್ನು ಕುಟುಂಬದವರು ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

2022ರ ಡಿಸೆಂಬರ್​ನಲ್ಲಿ ಶೀಜಾನ್​ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನಗಳ ಕಾಲ ಅವರು ಜೈಲಿನಲ್ಲಿದ್ದರು. ಜಾಮೀನು ಪಡೆದು ಹೊರಬಂದ ಅವರನ್ನು ಕುಟುಂಬದವರು ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

2 / 5
ಶೀಜಾನ್​ ಖಾನ್​ ಅವರಿಗೆ ಶನಿವಾರ (ಮಾರ್ಚ್​ 4) ಜಾಮೀನು ಸಿಕ್ಕಿತು. ಜೈಲಿನ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಅವರು ಭಾನುವಾರ (ಮಾ.5) ಹೊರಬಂದಿದ್ದಾರೆ. ತಮ್ಮ ಪಾಸ್​ಪೋರ್ಟ್​ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಶೀಜಾನ್​ ಖಾನ್​ ಅವರಿಗೆ ಶನಿವಾರ (ಮಾರ್ಚ್​ 4) ಜಾಮೀನು ಸಿಕ್ಕಿತು. ಜೈಲಿನ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಅವರು ಭಾನುವಾರ (ಮಾ.5) ಹೊರಬಂದಿದ್ದಾರೆ. ತಮ್ಮ ಪಾಸ್​ಪೋರ್ಟ್​ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

3 / 5
ತುನಿಶಾ ಶರ್ಮಾ ಮತ್ತು ಶೀಜಾನ್​ ಖಾನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅವರ ನಡುವೆ ವೈಮನಸ್ಸು ಮೂಡಿತ್ತು. ಬ್ರೇಕಪ್​ ಮಾಡಿಕೊಂಡ ಕೆಲವೇ ದಿನಗಳಲ್ಲಿ ತುನಿಶಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು.

ತುನಿಶಾ ಶರ್ಮಾ ಮತ್ತು ಶೀಜಾನ್​ ಖಾನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅವರ ನಡುವೆ ವೈಮನಸ್ಸು ಮೂಡಿತ್ತು. ಬ್ರೇಕಪ್​ ಮಾಡಿಕೊಂಡ ಕೆಲವೇ ದಿನಗಳಲ್ಲಿ ತುನಿಶಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು.

4 / 5
ತುನಿಶಾ ಶರ್ಮಾ ಅವರ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು 524 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಶೀಜಾನ್ ಅವರಿಗೆ ಕೊಂಚ ರಿಲೀಫ್​ ಸಿಕ್ಕಿದೆ.

ತುನಿಶಾ ಶರ್ಮಾ ಅವರ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು 524 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಶೀಜಾನ್ ಅವರಿಗೆ ಕೊಂಚ ರಿಲೀಫ್​ ಸಿಕ್ಕಿದೆ.

5 / 5

Published On - 5:34 pm, Sun, 5 March 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ