TV9 Festival Of India: ದುರ್ಗಾ ಪೂಜೆ ಮಾಡಿ, ದೇವಿಯ ಆಶೀರ್ವಾದ ಪಡೆದ ಗಣ್ಯರು
ಟಿವಿ9 ನೆಟ್ವರ್ಕ್ ಪ್ರಸ್ತುತ ಪಡಿಸಿರುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾದ ಎರಡನೇ ದಿನದ ಕಾರ್ಯಕ್ರಮದಲ್ಲಿ ಹಲವು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಸಚಿವ ಗೋಪಾಲ ರೈ, ಬಿಜೆಪಿ ನಾಯಕ ತರುಣ್ ಚುಗ್, ಸಂಸದ ಗೌತಮ್ ಗಂಭೀರ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಕಾಂಗ್ರೆಸ್ ನಾಯಕ ಪವನ್ ಖೇಡಾ ಕೂಡ ಉತ್ಸವಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆದರು.

1 / 8

2 / 8

3 / 8

4 / 8

5 / 8

6 / 8

7 / 8

8 / 8