- Kannada News Photo gallery Tv9 kannada evaluation of chief minister bs yediyurappa cabinet ministers performance
2020 year in review | ಸಚಿವರ ಸಾಧನೆಗೆ ಕೈಗನ್ನಡಿ; ಇಲ್ಲಿದೆ ಅಂಕಪಟ್ಟಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಜುಲೈ 2019ರಲ್ಲಿ. ಒಂದಾದ ನಂತರ ಒಂದರಂತೆ ಸಂಕಷ್ಟ ಸರಮಾಲೆಗಳೇ ಸರ್ಕಾರಕ್ಕೆ ಎದುರಾದವು. ಇಂಥ ಸಂಕಷ್ಟಗಳ ಸಂದರ್ಭದಲ್ಲಿಯೇ ಅಲ್ಲವೇ ನಾಯಕತ್ವದ ನಿಜವಾದ ಸಾಮರ್ಥ್ಯ ಬೆಳಕಿಗೆ ಬರುವುದು? ಮಾರ್ಗದರ್ಶನಕ್ಕಾಗಿ ತಮ್ಮತ್ತ ನೋಡುವ ಅಧಿಕಾರಿಗಳು ಮತ್ತು ಆಸರೆಗಾಗಿ ಹಾತೊರೆಯುವ ಜನಸಾಮಾನ್ಯರನ್ನು ಕೆಲ ಸಚಿವರು ಯಶಸ್ವಿಯಾಗಿ ಮುನ್ನಡೆಸಿದರು. ಕೆಲವರು ಮಾತ್ರ ಆಡಳಿತ ನಿರ್ವಹಣೆಯಲ್ಲಿ ವಿಫಲರಾದರು. ಸಚಿವರ ಕಾರ್ಯವೈಖರಿಯನ್ನು ಅಧ್ಯಯನ ಮಾಡಿ ರೂಪಿಸಿದ ಅಂಕಪಟ್ಟಿಯೊಂದನ್ನು ಟಿವಿ9 ಕನ್ನಡ ಪ್ರಸ್ತುತ ಪಡಿಸುತ್ತಿದೆ. ಈ ಸಂಶೋಧನೆಗೆ ಅಧ್ಯಯನ ಮಾದರಿಯನ್ನು ಅನುಸರಿಸಲಾಗಿದೆ. ಕ್ಷೇತ್ರಕಾರ್ಯ, ಸಚಿವರು ಜನರ ಅಹವಾಲುಗಳನ್ನು ಪರಿಹರಿಸುವ ರೀತಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಯಾರ ಮಾರ್ಕ್ಸ್ ಎಷ್ಟು? ಇಲ್ಲಿದೆ ಒಟ್ಟು 25 ಸಚಿವರ ಅಂಕಪಟ್ಟಿ.
Updated on:Dec 30, 2020 | 10:31 AM
Share

ಲಕ್ಷ್ಮಣ ಸವದಿ

ಗೋವಿಂದ ಕಾರಜೋಳ

ಸಿ.ಎನ್.ಅಶ್ವತ್ಥ್ ನಾರಾಯಣ್

ಸುರೇಶ್ ಕುಮಾರ್

ಎಸ್.ಟಿ.ಸೋಮಶೇಖರ್

ಶ್ರೀನಿವಾಸ ಪೂಜಾರಿ

ಶ್ರೀಮಂತ ಪಾಟೀಲ

ವಿ.ಸೋಮಣ್ಣ

ಶಿವರಾಮ್ ಹೆಬ್ಬಾರ್

ಶಶಿಕಲಾ ಜೊಲ್ಲೆ

ರಮೇಶ ಜಾರಕಿಹೊಳಿ

ಪ್ರಭು ಚೌಹಾಣ್

ನಾರಾಯಣ ಗೌಡ

ಜೆ.ಸಿ.ಮಾಧುಸ್ವಾಮಿ

ಕೆ.ಸುಧಾಕರ

ಕೆ.ಎಸ್.ಈಶ್ವರಪ್ಪ

ಕೆ.ಗೋಪಾಲಯ್ಯ

ಜಗದೀಶ್ ಶೆಟ್ಟರ್

ಹೆಚ್.ನಾಗೇಶ್

ಸಿ.ಸಿ.ಪಾಟೀಲ

ಬಿ.ಶ್ರೀರಾಮುಲು

ಬಿ.ಸಿ.ಪಾಟೀಲ

ಬೈರತಿ ಬಸವರಾಜು

ಆನಂದ್ ಸಿಂಗ್

ಆರ್.ಅಶೋಕ್
Published On - 7:54 pm, Tue, 29 December 20
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ