AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 year in review | ಸಚಿವರ ಸಾಧನೆಗೆ ಕೈಗನ್ನಡಿ; ಇಲ್ಲಿದೆ ಅಂಕಪಟ್ಟಿ

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಜುಲೈ 2019ರಲ್ಲಿ. ಒಂದಾದ ನಂತರ ಒಂದರಂತೆ ಸಂಕಷ್ಟ ಸರಮಾಲೆಗಳೇ ಸರ್ಕಾರಕ್ಕೆ ಎದುರಾದವು. ಇಂಥ ಸಂಕಷ್ಟಗಳ ಸಂದರ್ಭದಲ್ಲಿಯೇ ಅಲ್ಲವೇ ನಾಯಕತ್ವದ ನಿಜವಾದ ಸಾಮರ್ಥ್ಯ ಬೆಳಕಿಗೆ ಬರುವುದು? ಮಾರ್ಗದರ್ಶನಕ್ಕಾಗಿ ತಮ್ಮತ್ತ ನೋಡುವ ಅಧಿಕಾರಿಗಳು ಮತ್ತು ಆಸರೆಗಾಗಿ ಹಾತೊರೆಯುವ ಜನಸಾಮಾನ್ಯರನ್ನು ಕೆಲ ಸಚಿವರು ಯಶಸ್ವಿಯಾಗಿ ಮುನ್ನಡೆಸಿದರು. ಕೆಲವರು ಮಾತ್ರ ಆಡಳಿತ ನಿರ್ವಹಣೆಯಲ್ಲಿ ವಿಫಲರಾದರು. ಸಚಿವರ ಕಾರ್ಯವೈಖರಿಯನ್ನು ಅಧ್ಯಯನ ಮಾಡಿ ರೂಪಿಸಿದ ಅಂಕಪಟ್ಟಿಯೊಂದನ್ನು ಟಿವಿ9 ಕನ್ನಡ ಪ್ರಸ್ತುತ ಪಡಿಸುತ್ತಿದೆ. ಈ ಸಂಶೋಧನೆಗೆ ಅಧ್ಯಯನ ಮಾದರಿಯನ್ನು ಅನುಸರಿಸಲಾಗಿದೆ. ಕ್ಷೇತ್ರಕಾರ್ಯ, ಸಚಿವರು ಜನರ ಅಹವಾಲುಗಳನ್ನು ಪರಿಹರಿಸುವ ರೀತಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಯಾರ ಮಾರ್ಕ್ಸ್​ ಎಷ್ಟು? ಇಲ್ಲಿದೆ ಒಟ್ಟು 25 ಸಚಿವರ ಅಂಕಪಟ್ಟಿ.

Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 30, 2020 | 10:31 AM

Share
ಲಕ್ಷ್ಮಣ ಸವದಿ

ಲಕ್ಷ್ಮಣ ಸವದಿ

1 / 25
ಗೋವಿಂದ ಕಾರಜೋಳ

ಗೋವಿಂದ ಕಾರಜೋಳ

2 / 25
ಸಿ.ಎನ್.ಅಶ್ವತ್ಥ್ ನಾರಾಯಣ್

ಸಿ.ಎನ್.ಅಶ್ವತ್ಥ್ ನಾರಾಯಣ್

3 / 25
ಸುರೇಶ್​ ಕುಮಾರ್

ಸುರೇಶ್​ ಕುಮಾರ್

4 / 25
ಎಸ್.ಟಿ.ಸೋಮಶೇಖರ್

ಎಸ್.ಟಿ.ಸೋಮಶೇಖರ್

5 / 25
ಶ್ರೀನಿವಾಸ ಪೂಜಾರಿ

ಶ್ರೀನಿವಾಸ ಪೂಜಾರಿ

6 / 25
ಶ್ರೀಮಂತ ಪಾಟೀಲ

ಶ್ರೀಮಂತ ಪಾಟೀಲ

7 / 25
ವಿ.ಸೋಮಣ್ಣ

ವಿ.ಸೋಮಣ್ಣ

8 / 25
ಶಿವರಾಮ್ ಹೆಬ್ಬಾರ್

ಶಿವರಾಮ್ ಹೆಬ್ಬಾರ್

9 / 25
ಶಶಿಕಲಾ ಜೊಲ್ಲೆ

ಶಶಿಕಲಾ ಜೊಲ್ಲೆ

10 / 25
ರಮೇಶ ಜಾರಕಿಹೊಳಿ

ರಮೇಶ ಜಾರಕಿಹೊಳಿ

11 / 25
ಪ್ರಭು ಚೌಹಾಣ್

ಪ್ರಭು ಚೌಹಾಣ್

12 / 25
ನಾರಾಯಣ ಗೌಡ

ನಾರಾಯಣ ಗೌಡ

13 / 25
ಜೆ.ಸಿ.ಮಾಧುಸ್ವಾಮಿ

ಜೆ.ಸಿ.ಮಾಧುಸ್ವಾಮಿ

14 / 25
ಕೆ.ಸುಧಾಕರ

ಕೆ.ಸುಧಾಕರ

15 / 25
ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ

16 / 25
ಕೆ.ಗೋಪಾಲಯ್ಯ

ಕೆ.ಗೋಪಾಲಯ್ಯ

17 / 25
ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

18 / 25
ಹೆಚ್​​.ನಾಗೇಶ್

ಹೆಚ್​​.ನಾಗೇಶ್

19 / 25
ಸಿ.ಸಿ.ಪಾಟೀಲ

ಸಿ.ಸಿ.ಪಾಟೀಲ

20 / 25
ಬಿ.ಶ್ರೀರಾಮುಲು

ಬಿ.ಶ್ರೀರಾಮುಲು

21 / 25
ಬಿ.ಸಿ.ಪಾಟೀಲ

ಬಿ.ಸಿ.ಪಾಟೀಲ

22 / 25
ಬೈರತಿ ಬಸವರಾಜು

ಬೈರತಿ ಬಸವರಾಜು

23 / 25
ಆನಂದ್​ ಸಿಂಗ್

ಆನಂದ್​ ಸಿಂಗ್

24 / 25
ಆರ್​.ಅಶೋಕ್

ಆರ್​.ಅಶೋಕ್

25 / 25

Published On - 7:54 pm, Tue, 29 December 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್