AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಕನ್ನಡ ಕರ್ನಾಟಕದ ನಂ1 ಸುದ್ದಿ ವಾಹಿನಿಯಾಗಿ ಬೆಳೆಯಲು ಮೆಟ್ಟಿಲಾಗಿ ನಿಂತ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನ್

Navanakshatra Sanman 2021: ದೇಶದ ಅತಿ ದೊಡ್ಡ ಸುದ್ದಿ ಜಾಲವಾಗಿ ಬೆಳೆಯುತ್ತಿರುವ TV9 ನ್ಯೂಸ್ ನೆಟ್ವರ್ಕ್ನ ಭಾಗವಾಗಿರುವ ಟಿವಿ9 ಕನ್ನಡ, ಬರೀ ಸುದ್ದಿ ಚಾನೆಲ್ ಅಲ್ಲ. ನಾವು ಸುದ್ದಿಯನ್ನು ಪ್ರಸ್ತುತ ಪಡಿಸುವುದಕ್ಕಷ್ಟೇ ಸೀಮಿತವಾಗಿಲ್ಲ. ಧ್ವನಿ ಇಲ್ಲದವರಿಗೆ ದನಿಯಾಗಿ, ದುರ್ಬಲರು, ದೀನ ದಲಿತರಿಗೆ ಆಶಾಕಿರಣವಾಗಿರುವ ಚಾನೆಲ್ ಟಿವಿ9. ಎಲ್ಲಕ್ಕಿಂತ ಹೆಚ್ಚಾಗಿ ಉತ್ತಮ ಸಮಾಜದ ನಿರ್ಮಾಣವೇ ನಮ್ಮ ಗುರಿ. ಪ್ರಗತಿ ಪಥದಲ್ಲಿ ದಾಪುಗಾಲು ಹಾಕುವ ಕರ್ನಾಟಕದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ನಾವು ಕಂಕಣಬದ್ಧರಾಗಿದ್ದೇವೆ. ಟಿವಿ 9 ಕನ್ನಡ ಚಾನೆಲ್ಗೆ 15ರ ವಸಂತ ತುಂಬಿದೆ. ಒಂದು ಸುದ್ದಿ ಚಾನೆಲ್ ಆಗಿ ನಾವು ಸಾಕಷ್ಟು ಸಾಧನೆ ಮಾಡಿದ್ದೇವೆ. ಆದರೆ ನಾವಿನ್ನೂ ಸಾಧಿಸಬೇಕಾದುದು ಬಹಳಷ್ಟಿದೆ. ಈ ಸಾಧನೆಗೆ ಮೆಟ್ಟಿಲಾಗಿ ನಿಂತವರು ಟಿವಿ9 ನೆಟ್ವರ್ಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬರುಣ್ ದಾಸ್ ಮತ್ತು ಟಿವಿ9 ಕನ್ನಡ ವ್ಯವಸ್ಥಾಪಕ ಸಂಪಾದಕ ಆರ್. ಶ್ರೀಧರನ್.

TV9 Web
| Edited By: ಆಯೇಷಾ ಬಾನು|

Updated on:Jan 05, 2022 | 9:35 AM

Share
ದೀಪ ಬೆಳಗುವ ಮೂಲಕ ಟಿವಿ9 ನೆಟ್ವರ್ಕ್ ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಗಣ್ಯರು

TV9 Network CEO Barun Das and TV9 Karnataka Managing Editor R Sridharan in TV9 Navanakshatra 2021 programme

1 / 9
ಟಿವಿ9 ನೆಟ್ವರ್ಕ್ ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಟಿವಿ9 ನೆಟ್ವರ್ಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬರುಣ್ ದಾಸ್

TV9 Network CEO Barun Das and TV9 Karnataka Managing Editor R Sridharan in TV9 Navanakshatra 2021 programme

2 / 9
ಟಿವಿ9 ನೆಟ್ವರ್ಕ್ ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಟಿವಿ9 ಕನ್ನಡ ವ್ಯವಸ್ಥಾಪಕ ಸಂಪಾದಕ ಆರ್. ಶ್ರೀಧರನ್

ಟಿವಿ9 ನೆಟ್ವರ್ಕ್ ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಟಿವಿ9 ಕನ್ನಡ ವ್ಯವಸ್ಥಾಪಕ ಸಂಪಾದಕ ಆರ್. ಶ್ರೀಧರನ್

3 / 9
ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಸ್ವಾಗತಿಸಿದ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನ್

ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಸ್ವಾಗತಿಸಿದ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನ್

4 / 9
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನ್

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನ್

5 / 9
ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳನ್ನು ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮಕ್ಕೆ ಸ್ವಾಗತ ಮಾಡುತ್ತಿರುವ ಟಿವಿ9 ಕನ್ನಡ ವ್ಯವಸ್ಥಾಪಕ ಸಂಪಾದಕ ಆರ್. ಶ್ರೀಧರನ್

ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳನ್ನು ನವನಕ್ಷತ್ರ ಸನ್ಮಾನ 2021 ಕಾರ್ಯಕ್ರಮಕ್ಕೆ ಸ್ವಾಗತ ಮಾಡುತ್ತಿರುವ ಟಿವಿ9 ಕನ್ನಡ ವ್ಯವಸ್ಥಾಪಕ ಸಂಪಾದಕ ಆರ್. ಶ್ರೀಧರನ್

6 / 9
ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳೊಂದಿಗೆ ಚರ್ಚೆಯಲ್ಲಿರುವ ಸಿಇಒ ಬರುಣ್ ದಾಸ್

ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳೊಂದಿಗೆ ಚರ್ಚೆಯಲ್ಲಿರುವ ಸಿಇಒ ಬರುಣ್ ದಾಸ್

7 / 9
ಸಿಇಒ ಬರುಣ್ ದಾಸ್, ನಟ ಶಿವರಾಜ್ ಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ

ಸಿಇಒ ಬರುಣ್ ದಾಸ್, ನಟ ಶಿವರಾಜ್ ಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ

8 / 9
ಆರೋಗ್ಯ ಸಚಿವ ಕೆ. ಸುಧಾಕರ್ ಜೊತೆ ಟಿವಿ9 ನೆಟ್ವರ್ಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬರುಣ್ ದಾಸ್ ಚರ್ಚೆ

ಆರೋಗ್ಯ ಸಚಿವ ಕೆ. ಸುಧಾಕರ್ ಜೊತೆ ಟಿವಿ9 ನೆಟ್ವರ್ಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬರುಣ್ ದಾಸ್ ಚರ್ಚೆ

9 / 9

Published On - 9:31 am, Wed, 5 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ