AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

ಮಂಜುನಾಥ ಸಿ.
|

Updated on: Nov 11, 2023 | 10:35 PM

Share
ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು