ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM
Share

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
Related Photo Gallery
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
‘ಹಲವು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ’; ವಿಜಯ್ ದೇವರಕೊಂಡ ಬೇಸರ
ಇದೆಲ್ಲ ನಂಗೆ ಇಷ್ಟ ಆಗಲ್ಲ... ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್




