ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

|

Updated on: Nov 11, 2023 | 10:35 PM

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Follow us
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್