AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

ಮಂಜುನಾಥ ಸಿ.
|

Updated on: Nov 11, 2023 | 10:35 PM

Share
ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ