AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

ಮಂಜುನಾಥ ಸಿ.
|

Updated on: Nov 11, 2023 | 10:35 PM

Share
ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ