ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
Related Photo Gallery

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
‘ವಾಮನ’ ಸಿನಿಮಾನಲ್ಲಿ ದರ್ಶನ್ಗೆ ಇಷ್ಟವಾದ ಅಂಶಗಳೇನು?

ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್

ವಜೀರಾಬಾದ್ ಬ್ಯಾರೇಜ್ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
