AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

ಮಂಜುನಾಥ ಸಿ.
|

Updated on: Nov 11, 2023 | 10:35 PM

Share
ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?