ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM
Share

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
Related Photo Gallery
ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು
ಟಿಕೆಟ್ ಮತ್ತು ಪಾಪ್ಕಾರ್ನ್ ಬೆಲೆಯ ಬಗ್ಗೆ ಪಿವಿಆರ್ ಮಾಲೀಕ ಮಾತು
ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ




