ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM
Share

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.
1 / 7

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.
2 / 7

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.
3 / 7

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.
4 / 7

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.
5 / 7

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.
6 / 7

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
7 / 7
Related Photo Gallery
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




