AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಬಾಹ್ಯಾಕಾಶದಿಂದ ಬಿಪೋರ್​​ಜಾಯ್ ಚಂಡಮಾರುತ ಹೇಗೆ ಕಾಣಿಸುತ್ತದೆ?; ಚಿತ್ರಗಳಲ್ಲಿ ನೋಡಿ

ಬಾಹ್ಯಾಕಾಶದಿಂದ ನೋಡಿದರೆ ಬಿಪೋರ್​​ಜಾಯ್ ಚಂಡಮಾರುತ ಹೇಗೆ ಕಾಣುತ್ತದೆ? ಯುಎಇ ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಸೆರೆ ಹಿಡಿದಿರುವ ಚಿತ್ರಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 15, 2023 | 2:50 PM

Share
ಬಿಪೋರ್​​ಜಾಯ್  ಚಂಡಮಾರುತದ ಚಿತ್ರವನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಯೊಬ್ಬರು ಸೆರೆ ಹಿಡಿದಿದ್ದಾರೆ.

ಬಿಪೋರ್​​ಜಾಯ್ ಚಂಡಮಾರುತದ ಚಿತ್ರವನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಯೊಬ್ಬರು ಸೆರೆ ಹಿಡಿದಿದ್ದಾರೆ.

1 / 8
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅರಬ್ಬೀ ಸಮುದ್ರದ ಮೇಲೆ ಬಿಪೋರ್​​ಜಾಯ್ ಚಂಡಮಾರುತದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅರಬ್ಬೀ ಸಮುದ್ರದ ಮೇಲೆ ಬಿಪೋರ್​​ಜಾಯ್ ಚಂಡಮಾರುತದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ

2 / 8
ನನ್ನ ಹಿಂದಿನ ವಿಡಿಯೊದಲ್ಲಿ ಭರವಸೆ ನೀಡಿದಂತೆ ಬಿಪೋರ್​​ಜಾಯ್ ಚಂಡಮಾರುತವು ಅರಬ್ಪೀ ಸಮುದ್ರದಲ್ಲಿ ರೂಪುಗೊಳ್ಳುವ ಕೆಲವು ಚಿತ್ರಗಳನ್ನು ನಾನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಎರಡು ದಿನಗಳಲ್ಲಿ ಕ್ಲಿಕ್ ಮಾಡಿದ್ದೇನೆ ಎಂದು ಅಲ್ ನೆಯಾಡಿ ಟ್ವೀಟ್ ಮಾಡಿದ್ದಾರೆ.

ನನ್ನ ಹಿಂದಿನ ವಿಡಿಯೊದಲ್ಲಿ ಭರವಸೆ ನೀಡಿದಂತೆ ಬಿಪೋರ್​​ಜಾಯ್ ಚಂಡಮಾರುತವು ಅರಬ್ಪೀ ಸಮುದ್ರದಲ್ಲಿ ರೂಪುಗೊಳ್ಳುವ ಕೆಲವು ಚಿತ್ರಗಳನ್ನು ನಾನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಎರಡು ದಿನಗಳಲ್ಲಿ ಕ್ಲಿಕ್ ಮಾಡಿದ್ದೇನೆ ಎಂದು ಅಲ್ ನೆಯಾಡಿ ಟ್ವೀಟ್ ಮಾಡಿದ್ದಾರೆ.

3 / 8
ಎರಡು ದಿನಗಳ ಹಿಂದೆ ಅರಬ್ಬೀ ಸಮುದ್ರದ ಮೇಲೆ ದೈತ್ಯಾಕಾರದ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಅಲ್ ನೆಯಾಡಿ ಹಂಚಿಕೊಂಡಿದ್ದರು.

ಎರಡು ದಿನಗಳ ಹಿಂದೆ ಅರಬ್ಬೀ ಸಮುದ್ರದ ಮೇಲೆ ದೈತ್ಯಾಕಾರದ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಅಲ್ ನೆಯಾಡಿ ಹಂಚಿಕೊಂಡಿದ್ದರು.

4 / 8
ಗುರುವಾರ ಸಂಜೆ ಬಿಪೋರ್​​ಜಾಯ್ ಚಂಡಮಾರುತ ಗುಜರಾತಿನ ಕಚ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ. 74,000 ಕ್ಕೂ ಹೆಚ್ಚು ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ

ಗುರುವಾರ ಸಂಜೆ ಬಿಪೋರ್​​ಜಾಯ್ ಚಂಡಮಾರುತ ಗುಜರಾತಿನ ಕಚ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ. 74,000 ಕ್ಕೂ ಹೆಚ್ಚು ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ

5 / 8
ಬಿಪೋರ್‌ಜಾಯ್ ಚಂಡಮಾರುತವು ಪ್ರಸ್ತುತ ಗುಜರಾತ್ ಕರಾವಳಿಯಿಂದ ಸುಮಾರು 200 ಕಿಮೀ ದೂರದಲ್ಲಿ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಸಂಜೆ 4-8 ಗಂಟೆಯ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬಿಪೋರ್‌ಜಾಯ್ ಚಂಡಮಾರುತವು ಪ್ರಸ್ತುತ ಗುಜರಾತ್ ಕರಾವಳಿಯಿಂದ ಸುಮಾರು 200 ಕಿಮೀ ದೂರದಲ್ಲಿ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಸಂಜೆ 4-8 ಗಂಟೆಯ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

6 / 8
ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಪ್ರಬಲ ಗಾಳಿಗೆ ಕಾರಣವಾಗಲಿದೆ

ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಪ್ರಬಲ ಗಾಳಿಗೆ ಕಾರಣವಾಗಲಿದೆ

7 / 8
ವರ್ಗ 3 ರ ಅತ್ಯಂತ ತೀವ್ರ ಚಂಡಮಾರುತ ಎಂದು ವರ್ಗೀಕರಿಸಿರುವ ಬಿಪೋರ್​​ಜಾಯ್  ಚಂಡಮಾರುತವು ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿಯನ್ನು ತರುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ವರ್ಗ 3 ರ ಅತ್ಯಂತ ತೀವ್ರ ಚಂಡಮಾರುತ ಎಂದು ವರ್ಗೀಕರಿಸಿರುವ ಬಿಪೋರ್​​ಜಾಯ್ ಚಂಡಮಾರುತವು ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿಯನ್ನು ತರುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

8 / 8

Published On - 2:48 pm, Thu, 15 June 23

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ