- Kannada News Photo gallery UAE Astronaut Sultan Al Neyadi Captures Cyclone Biparjoy From Space Station
Cyclone Biparjoy: ಬಾಹ್ಯಾಕಾಶದಿಂದ ಬಿಪೋರ್ಜಾಯ್ ಚಂಡಮಾರುತ ಹೇಗೆ ಕಾಣಿಸುತ್ತದೆ?; ಚಿತ್ರಗಳಲ್ಲಿ ನೋಡಿ
ಬಾಹ್ಯಾಕಾಶದಿಂದ ನೋಡಿದರೆ ಬಿಪೋರ್ಜಾಯ್ ಚಂಡಮಾರುತ ಹೇಗೆ ಕಾಣುತ್ತದೆ? ಯುಎಇ ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಸೆರೆ ಹಿಡಿದಿರುವ ಚಿತ್ರಗಳು ಇಲ್ಲಿವೆ.
Updated on:Jun 15, 2023 | 2:50 PM
![ಬಿಪೋರ್ಜಾಯ್ ಚಂಡಮಾರುತದ ಚಿತ್ರವನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಯೊಬ್ಬರು ಸೆರೆ ಹಿಡಿದಿದ್ದಾರೆ.](https://images.tv9kannada.com/wp-content/uploads/2023/06/Cyclone-Biparjoy2.jpg?w=1280&enlarge=true)
ಬಿಪೋರ್ಜಾಯ್ ಚಂಡಮಾರುತದ ಚಿತ್ರವನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಯೊಬ್ಬರು ಸೆರೆ ಹಿಡಿದಿದ್ದಾರೆ.
![ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅರಬ್ಬೀ ಸಮುದ್ರದ ಮೇಲೆ ಬಿಪೋರ್ಜಾಯ್ ಚಂಡಮಾರುತದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ](https://images.tv9kannada.com/wp-content/uploads/2023/06/Cyclone-Biparjoy1.jpg)
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅರಬ್ಬೀ ಸಮುದ್ರದ ಮೇಲೆ ಬಿಪೋರ್ಜಾಯ್ ಚಂಡಮಾರುತದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ
![ನನ್ನ ಹಿಂದಿನ ವಿಡಿಯೊದಲ್ಲಿ ಭರವಸೆ ನೀಡಿದಂತೆ ಬಿಪೋರ್ಜಾಯ್ ಚಂಡಮಾರುತವು ಅರಬ್ಪೀ ಸಮುದ್ರದಲ್ಲಿ ರೂಪುಗೊಳ್ಳುವ ಕೆಲವು ಚಿತ್ರಗಳನ್ನು ನಾನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಎರಡು ದಿನಗಳಲ್ಲಿ ಕ್ಲಿಕ್ ಮಾಡಿದ್ದೇನೆ ಎಂದು ಅಲ್ ನೆಯಾಡಿ ಟ್ವೀಟ್ ಮಾಡಿದ್ದಾರೆ.](https://images.tv9kannada.com/wp-content/uploads/2023/06/Cyclone-Biparjoy3.jpg)
ನನ್ನ ಹಿಂದಿನ ವಿಡಿಯೊದಲ್ಲಿ ಭರವಸೆ ನೀಡಿದಂತೆ ಬಿಪೋರ್ಜಾಯ್ ಚಂಡಮಾರುತವು ಅರಬ್ಪೀ ಸಮುದ್ರದಲ್ಲಿ ರೂಪುಗೊಳ್ಳುವ ಕೆಲವು ಚಿತ್ರಗಳನ್ನು ನಾನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಎರಡು ದಿನಗಳಲ್ಲಿ ಕ್ಲಿಕ್ ಮಾಡಿದ್ದೇನೆ ಎಂದು ಅಲ್ ನೆಯಾಡಿ ಟ್ವೀಟ್ ಮಾಡಿದ್ದಾರೆ.
![ಎರಡು ದಿನಗಳ ಹಿಂದೆ ಅರಬ್ಬೀ ಸಮುದ್ರದ ಮೇಲೆ ದೈತ್ಯಾಕಾರದ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಅಲ್ ನೆಯಾಡಿ ಹಂಚಿಕೊಂಡಿದ್ದರು.](https://images.tv9kannada.com/wp-content/uploads/2023/06/Cyclone-Biparjoy8.jpg)
ಎರಡು ದಿನಗಳ ಹಿಂದೆ ಅರಬ್ಬೀ ಸಮುದ್ರದ ಮೇಲೆ ದೈತ್ಯಾಕಾರದ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಅಲ್ ನೆಯಾಡಿ ಹಂಚಿಕೊಂಡಿದ್ದರು.
![ಗುರುವಾರ ಸಂಜೆ ಬಿಪೋರ್ಜಾಯ್ ಚಂಡಮಾರುತ ಗುಜರಾತಿನ ಕಚ್ಗೆ ಅಪ್ಪಳಿಸುವ ನಿರೀಕ್ಷೆಯಿದೆ. 74,000 ಕ್ಕೂ ಹೆಚ್ಚು ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ](https://images.tv9kannada.com/wp-content/uploads/2023/06/Cyclone-Biparjoy7.jpg)
ಗುರುವಾರ ಸಂಜೆ ಬಿಪೋರ್ಜಾಯ್ ಚಂಡಮಾರುತ ಗುಜರಾತಿನ ಕಚ್ಗೆ ಅಪ್ಪಳಿಸುವ ನಿರೀಕ್ಷೆಯಿದೆ. 74,000 ಕ್ಕೂ ಹೆಚ್ಚು ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ
![ಬಿಪೋರ್ಜಾಯ್ ಚಂಡಮಾರುತವು ಪ್ರಸ್ತುತ ಗುಜರಾತ್ ಕರಾವಳಿಯಿಂದ ಸುಮಾರು 200 ಕಿಮೀ ದೂರದಲ್ಲಿ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಸಂಜೆ 4-8 ಗಂಟೆಯ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.](https://images.tv9kannada.com/wp-content/uploads/2023/06/Cyclone-Biparjoy6.jpg)
ಬಿಪೋರ್ಜಾಯ್ ಚಂಡಮಾರುತವು ಪ್ರಸ್ತುತ ಗುಜರಾತ್ ಕರಾವಳಿಯಿಂದ ಸುಮಾರು 200 ಕಿಮೀ ದೂರದಲ್ಲಿ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಸಂಜೆ 4-8 ಗಂಟೆಯ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
![ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಪ್ರಬಲ ಗಾಳಿಗೆ ಕಾರಣವಾಗಲಿದೆ](https://images.tv9kannada.com/wp-content/uploads/2023/06/Cyclone-Biparjoy5.jpg)
ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಪ್ರಬಲ ಗಾಳಿಗೆ ಕಾರಣವಾಗಲಿದೆ
![ವರ್ಗ 3 ರ ಅತ್ಯಂತ ತೀವ್ರ ಚಂಡಮಾರುತ ಎಂದು ವರ್ಗೀಕರಿಸಿರುವ ಬಿಪೋರ್ಜಾಯ್ ಚಂಡಮಾರುತವು ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿಯನ್ನು ತರುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.](https://images.tv9kannada.com/wp-content/uploads/2023/06/Cyclone-Biparjoy4.jpg)
ವರ್ಗ 3 ರ ಅತ್ಯಂತ ತೀವ್ರ ಚಂಡಮಾರುತ ಎಂದು ವರ್ಗೀಕರಿಸಿರುವ ಬಿಪೋರ್ಜಾಯ್ ಚಂಡಮಾರುತವು ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿಯನ್ನು ತರುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
Published On - 2:48 pm, Thu, 15 June 23
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)