AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾ! ಬಹಳ ರುಚಿಕರ ಭಟ್ರು ಹೋಟೆಲಿನ ತಿಂಡಿ ತಿನಿಸು, ತಿಂದವರಿಗೆ ಗೊತ್ತು ಅದರ ಗತ್ತು ಗಮ್ಮತ್ತು

ಆಹಾರ ಪ್ರಿಯರಿಗಂತೂ ತಿನ್ನುವುದೆಂದರೆ ಬಲು ಇಷ್ಟನೇ. ಅದರಲ್ಲಿಯೂ ವೈರಂಟಿ ತಿಂಡಿ ತಿನಿಸುಗಳನ್ನು ತಂದು ಮುಂದೆ ಇಟ್ಟರೆ ಬೇಡ ಎನ್ನಲು ಮನಸ್ಸು ಬರುವುದಿಲ್ಲ. ಕೆಲವು ಹೋಟೆಲ್ ನಲ್ಲಿ ಸಿಗುವ ತಿಂಡಿ ತಿನಿಸುಗಳ ರುಚಿಯನ್ನು ನಾಲಿಗೆ ಹತ್ತಿಸಿಕೊಂಡರೆ ಮತ್ತೆ ಮತ್ತೆ ಭೇಟಿ ನೀಡುವ ಎಂದೆನಿಸದೇ ಇರದು. ಅಂತಹ ಹೋಟೆಲ್ ಉಡುಪಿಯ ಜಿಲ್ಲೆಯಲ್ಲಿದೆ. ಹಾಗಾದ್ರೆ ಈ ಭಟ್ರು ಹೋಟೆಲಿನ ವಿಶೇಷತೆಗಳೇನು? ಇಲ್ಲಿ ಏನೆಲ್ಲಾ ಖಾದ್ಯಗಳು ಸಿಗುತ್ತವೆ? ಎನ್ನುವ ಮಾಹಿತಿ ಇಲ್ಲಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 06, 2025 | 5:13 PM

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿರುವ ಆಸುಪಾಸಿನ ಸ್ಥಳಗಳನ್ನು ನೋಡಲು ನೀವೇನಾದ್ರು ಆ ಊರಿಗೆ ಭೇಟಿ ಕೊಟ್ಟರೆ ಅಲ್ಲಿರುವ ಭಟ್ರು ಹೋಟೆಲ್ ಗೆ ಹೋಗಿ ಅಲ್ಲಿನ ತಿಂಡಿ ತಿನಿಸುಗಳ ರುಚಿಯನ್ನು ಸವಿಯದೆ ಬರದೇ ಇದ್ದರೆ ಒಳ್ಳೆಯ ಖಾದ್ಯಗಳನ್ನು ಮಿಸ್ ಮಾಡಿಕೊಂಡಾಗುತ್ತದೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿರುವ ಆಸುಪಾಸಿನ ಸ್ಥಳಗಳನ್ನು ನೋಡಲು ನೀವೇನಾದ್ರು ಆ ಊರಿಗೆ ಭೇಟಿ ಕೊಟ್ಟರೆ ಅಲ್ಲಿರುವ ಭಟ್ರು ಹೋಟೆಲ್ ಗೆ ಹೋಗಿ ಅಲ್ಲಿನ ತಿಂಡಿ ತಿನಿಸುಗಳ ರುಚಿಯನ್ನು ಸವಿಯದೆ ಬರದೇ ಇದ್ದರೆ ಒಳ್ಳೆಯ ಖಾದ್ಯಗಳನ್ನು ಮಿಸ್ ಮಾಡಿಕೊಂಡಾಗುತ್ತದೆ.

1 / 5
ಉಡುಪಿ ಜಿಲ್ಲೆಯ ಹೆಬ್ರಿಯ ತಾಲೂಕಿನಲ್ಲಿರುವ ಈ ಭಟ್ರು ಹೋಟ್ಲು ಹೆಬ್ರಿಯಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಸರಿಸುಮಾರು 80 ವರ್ಷಗಳ ಹಳೆಯ ಹೋಟೆಲ್ ಇದಾಗಿದ್ದು, ಇವತ್ತಿಗೂ ಕಡಿಮೆ ಬೆಲೆಯಲ್ಲಿ ಅಷ್ಟೇ ರುಚಿಕರವಾದ ತಿಂಡಿ ತಿನಿಸು ಹಾಗೂ ಊಟವನ್ನು ಗ್ರಾಹರಿಗೆ ಪೂರೈಸುತ್ತ ಬರುತ್ತಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯ ತಾಲೂಕಿನಲ್ಲಿರುವ ಈ ಭಟ್ರು ಹೋಟ್ಲು ಹೆಬ್ರಿಯಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಸರಿಸುಮಾರು 80 ವರ್ಷಗಳ ಹಳೆಯ ಹೋಟೆಲ್ ಇದಾಗಿದ್ದು, ಇವತ್ತಿಗೂ ಕಡಿಮೆ ಬೆಲೆಯಲ್ಲಿ ಅಷ್ಟೇ ರುಚಿಕರವಾದ ತಿಂಡಿ ತಿನಿಸು ಹಾಗೂ ಊಟವನ್ನು ಗ್ರಾಹರಿಗೆ ಪೂರೈಸುತ್ತ ಬರುತ್ತಿದ್ದಾರೆ.

2 / 5
ಭಟ್ರು ಹೋಟೆಲ್ ಎಂದು ಫೇಮಸ್ ಆಗಿರುವ ಇದನ್ನು  ಮುಂಚೆ ಬಡ್ಕಿಲಾಯ ಹೋಟೆಲ್ ಎಂದು ಕರೆಯಲಾಗುತ್ತಿತ್ತು. ಹಳೆಯದಾದ ಹೋಟೆಲ್ ಇಲ್ಲಿ ಐಷಾರಾಮಿ ವ್ಯವಸ್ಥೆಯಿಲ್ಲದಿದ್ದವರು ಕುಳಿತುಕೊಂಡು ತಿನ್ನಲು ಆರಾಮದಾಯಕ ವ್ಯವಸ್ಥೆಯಿದೆ..ರುಚಿಯಲ್ಲಿಯಂತೂ ಗ್ರಾಹಕರಿಗೆ ಯಾವುದೇ ಮೋಸವಾಗುವುದಿಲ್ಲ.

ಭಟ್ರು ಹೋಟೆಲ್ ಎಂದು ಫೇಮಸ್ ಆಗಿರುವ ಇದನ್ನು ಮುಂಚೆ ಬಡ್ಕಿಲಾಯ ಹೋಟೆಲ್ ಎಂದು ಕರೆಯಲಾಗುತ್ತಿತ್ತು. ಹಳೆಯದಾದ ಹೋಟೆಲ್ ಇಲ್ಲಿ ಐಷಾರಾಮಿ ವ್ಯವಸ್ಥೆಯಿಲ್ಲದಿದ್ದವರು ಕುಳಿತುಕೊಂಡು ತಿನ್ನಲು ಆರಾಮದಾಯಕ ವ್ಯವಸ್ಥೆಯಿದೆ..ರುಚಿಯಲ್ಲಿಯಂತೂ ಗ್ರಾಹಕರಿಗೆ ಯಾವುದೇ ಮೋಸವಾಗುವುದಿಲ್ಲ.

3 / 5
ಇಲ್ಲಿ ಊಟಕ್ಕಷ್ಟೇ ಬಾಳೆಎಲೆಯಲ್ಲ. ರುಚಿಕರವಾದ ತಿಂಡಿಯನ್ನು ಸಾಂಬಾರು ಚಟ್ನಿಯೊಂದಿಗೆ ಬಾಳೆ ಎಲೆಯಲ್ಲಿಯೇ ಬಡಿಸಲಾಗುತ್ತದೆ. ಒಮ್ಮೆ ಇಲ್ಲಿನ ಊಟ ತಿಂಡಿ ತಿನಿಸುಗಳ ರುಚಿ ಸವಿದರೆ ಕೈ ರುಚಿಯನ್ನಂತೂ ಮರೆಯಲು ಸಾಧ್ಯವೇ ಇಲ್ಲ.

ಇಲ್ಲಿ ಊಟಕ್ಕಷ್ಟೇ ಬಾಳೆಎಲೆಯಲ್ಲ. ರುಚಿಕರವಾದ ತಿಂಡಿಯನ್ನು ಸಾಂಬಾರು ಚಟ್ನಿಯೊಂದಿಗೆ ಬಾಳೆ ಎಲೆಯಲ್ಲಿಯೇ ಬಡಿಸಲಾಗುತ್ತದೆ. ಒಮ್ಮೆ ಇಲ್ಲಿನ ಊಟ ತಿಂಡಿ ತಿನಿಸುಗಳ ರುಚಿ ಸವಿದರೆ ಕೈ ರುಚಿಯನ್ನಂತೂ ಮರೆಯಲು ಸಾಧ್ಯವೇ ಇಲ್ಲ.

4 / 5
ಭಟ್ರು ಹೋಟೆಲಿನಲ್ಲಿ ಕೊಟ್ಟೆ ಕಡುಬು, ಅಂಬಡೆ, ಮಸಾಲೆ ಅವಲಕ್ಕಿ, ಮಂಗಳೂರಿನ ಬನ್ಸ್ , ಶ್ಯಾವಿಗೆ ಅಡ್ಡೆ ಹಾಗೂ ಹಾಲು, ವಡೆ ಇತ್ಯಾದಿ ರುಚಿಕರವಾದ ತಿಂಡಿಗಳು ಸಿಗುತ್ತದೆ.  ತಿಂದವರಿಗೆ ಗೊತ್ತು ಕೈ ರುಚಿ. ಅಷ್ಟೇ ಅಲ್ಲದೇ ಹೋಳಿಗೆ ಭಟ್ರು ಅಂಗಡಿಯಲ್ಲಿ ಹೋಳಿಗೆ ಕೂಡ ಅಷ್ಟೇ ಫೇಮಸ್ ಆಗಿದ್ದು, ಹೋಳಿಗೆ ಸವಿಯುವುದರೊಂದಿಗೆ ಈ ಸಿಹಿ ತಿಂಡಿಯನ್ನು  ಖರೀದಿ ಮಾಡಬಹುದು. ಪ್ರಸಿದ್ಧ ಭಟ್ರು ಹೋಟೆಲ್ ಹಾಗೂ ಇಲ್ಲಿನ ವಿವಿಧ ಖಾದ್ಯಗಳ ಫೋಟೋಗಳನ್ನು ಸುದ್ದಿ ಚಾವಡಿ ಹೆಸರಿನ ಪೇಜ್ ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

ಭಟ್ರು ಹೋಟೆಲಿನಲ್ಲಿ ಕೊಟ್ಟೆ ಕಡುಬು, ಅಂಬಡೆ, ಮಸಾಲೆ ಅವಲಕ್ಕಿ, ಮಂಗಳೂರಿನ ಬನ್ಸ್ , ಶ್ಯಾವಿಗೆ ಅಡ್ಡೆ ಹಾಗೂ ಹಾಲು, ವಡೆ ಇತ್ಯಾದಿ ರುಚಿಕರವಾದ ತಿಂಡಿಗಳು ಸಿಗುತ್ತದೆ. ತಿಂದವರಿಗೆ ಗೊತ್ತು ಕೈ ರುಚಿ. ಅಷ್ಟೇ ಅಲ್ಲದೇ ಹೋಳಿಗೆ ಭಟ್ರು ಅಂಗಡಿಯಲ್ಲಿ ಹೋಳಿಗೆ ಕೂಡ ಅಷ್ಟೇ ಫೇಮಸ್ ಆಗಿದ್ದು, ಹೋಳಿಗೆ ಸವಿಯುವುದರೊಂದಿಗೆ ಈ ಸಿಹಿ ತಿಂಡಿಯನ್ನು ಖರೀದಿ ಮಾಡಬಹುದು. ಪ್ರಸಿದ್ಧ ಭಟ್ರು ಹೋಟೆಲ್ ಹಾಗೂ ಇಲ್ಲಿನ ವಿವಿಧ ಖಾದ್ಯಗಳ ಫೋಟೋಗಳನ್ನು ಸುದ್ದಿ ಚಾವಡಿ ಹೆಸರಿನ ಪೇಜ್ ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

5 / 5
Follow us
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್