AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ, ಫೆಬ್ರವರಿ 25: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 25, 2025 | 11:39 AM

Share
ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

1 / 6
ಬೋಟ್​ನಲ್ಲಿ ಪತ್ತೆಯಾದವರಿಂದ ಪಾಸ್​ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್​​ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

ಬೋಟ್​ನಲ್ಲಿ ಪತ್ತೆಯಾದವರಿಂದ ಪಾಸ್​ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್​​ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

2 / 6
ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

3 / 6
ಬಳಿಕ ಮಲ್ಪೆ ಸೈಂಟ್ ಮೇರಿಸ್  ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ.

ಬಳಿಕ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ.

4 / 6
ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ.

ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ.

5 / 6
ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

6 / 6
Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​