AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ, ಫೆಬ್ರವರಿ 25: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 25, 2025 | 11:39 AM

Share
ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

1 / 6
ಬೋಟ್​ನಲ್ಲಿ ಪತ್ತೆಯಾದವರಿಂದ ಪಾಸ್​ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್​​ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

ಬೋಟ್​ನಲ್ಲಿ ಪತ್ತೆಯಾದವರಿಂದ ಪಾಸ್​ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್​​ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

2 / 6
ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

3 / 6
ಬಳಿಕ ಮಲ್ಪೆ ಸೈಂಟ್ ಮೇರಿಸ್  ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ.

ಬಳಿಕ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ.

4 / 6
ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ.

ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ.

5 / 6
ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್