AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಿಶಿನಗುಂಡಿ ಜಲಪಾತದಲ್ಲಿ ಯುವಕ ನಾಪತ್ತೆ, ಜ್ಯೋತಿರಾಜ್ ತಂಡದಿಂದಲೂ ಶೋಧ ಕಾರ್ಯ

ಮೊನ್ನೇ ಅಷ್ಟೇ ಅಂದರೆ ಜುಲೈ 24) ಉಡುಪಿಯ (Udupi) ಅರಿಶಿನಗುಂಡಿ ಜಲಪಾತದಲ್ಲಿ (Arsinagundi Falls) ಬಿದ್ದಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ (Sharath Kumar) ಇದುವರೆಗೂ ಪತ್ತೆಯಾಗಿಲ್ಲ. ಎರಡು ದಿನಗಳಿಂದ ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಕಾರ್ಯಚರಣೆ ನಡೆಸಿದರೂ ಸಹ ಶರತ್ ಪತ್ತೆಯಾಗಿಲ್ಲ. ಇದೀಗ ಅಂತಿಮವಾಗಿ ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

H P
| Edited By: |

Updated on: Jul 26, 2023 | 3:01 PM

Share
ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

1 / 7
ಮಂಗಳೂರಿನ ಎಸ್​ಡಿಆರ್​ಎಫ್ ತಂಡದ ಹತ್ತು ಸಿಬ್ಬಂದಿ ಹಾಗೂ ಕುಂದಾಪುರ ಅಗ್ನಿಶಾಮಕ ದಳದ ಓರ್ವ ಸಿಬ್ಬಂದಿ ಮತ್ತು ಬೈಂದೂರು ಅಗ್ನಿಶಾಮಕ ತಂಡ ಸಹ ಶೋಧ ಕಾರ್ಯ ಮುಂದುವರಿಸಿದೆ.

ಮಂಗಳೂರಿನ ಎಸ್​ಡಿಆರ್​ಎಫ್ ತಂಡದ ಹತ್ತು ಸಿಬ್ಬಂದಿ ಹಾಗೂ ಕುಂದಾಪುರ ಅಗ್ನಿಶಾಮಕ ದಳದ ಓರ್ವ ಸಿಬ್ಬಂದಿ ಮತ್ತು ಬೈಂದೂರು ಅಗ್ನಿಶಾಮಕ ತಂಡ ಸಹ ಶೋಧ ಕಾರ್ಯ ಮುಂದುವರಿಸಿದೆ.

2 / 7
ಹಗ್ಗ ಹಾಕಿಕೊಂಡು ಮುಂಜಾನೆಯಿಂದ ಸಂಜೆ ತನಕ ಜಲಪಾತದಲ್ಲಿ ಹುಡುಕಾಡಿದೆ. ಅಲ್ಲದೇ ನಡೆದು ಸಾಗುವುದೇ ಕಷ್ಟವಾಗಿರುವ ಕಾಡಿನ ದಾರಿಯಲ್ಲೂ ಸಹ ಸಂಚರಿಸಿ ಕಾರ್ಯಚರಣೆ ನಡೆಸಿದೆ.

ಹಗ್ಗ ಹಾಕಿಕೊಂಡು ಮುಂಜಾನೆಯಿಂದ ಸಂಜೆ ತನಕ ಜಲಪಾತದಲ್ಲಿ ಹುಡುಕಾಡಿದೆ. ಅಲ್ಲದೇ ನಡೆದು ಸಾಗುವುದೇ ಕಷ್ಟವಾಗಿರುವ ಕಾಡಿನ ದಾರಿಯಲ್ಲೂ ಸಹ ಸಂಚರಿಸಿ ಕಾರ್ಯಚರಣೆ ನಡೆಸಿದೆ.

3 / 7
ನಿನ್ನೆ (ಜುಲೈ 25) ಸಂಜೆ ವರೆಗೆ ಸಾಕಷ್ಟು ಹುಡುಕಾಟ ನಡೆಸಿದರೂ ಶರತ್ ಪತ್ತೆಯಾಗದಿದ್ದರಿಂದ ಕಾರ್ಯಚರಣೆ ತಂಡ ರಾತ್ರಿ ಕೊಲ್ಲೂರಿಗೆ ಬರಿಗೈನಲ್ಲಿ ವಾಪಾಸಾಗಿತ್ತು

ನಿನ್ನೆ (ಜುಲೈ 25) ಸಂಜೆ ವರೆಗೆ ಸಾಕಷ್ಟು ಹುಡುಕಾಟ ನಡೆಸಿದರೂ ಶರತ್ ಪತ್ತೆಯಾಗದಿದ್ದರಿಂದ ಕಾರ್ಯಚರಣೆ ತಂಡ ರಾತ್ರಿ ಕೊಲ್ಲೂರಿಗೆ ಬರಿಗೈನಲ್ಲಿ ವಾಪಾಸಾಗಿತ್ತು

4 / 7
ಇದೀಗ ಇಂದು (ಜುಲೈ 26) ಸಹ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಮತ್ತೆ ಹುಡುಕಾಟ ನಡೆಸಿದೆ

ಇದೀಗ ಇಂದು (ಜುಲೈ 26) ಸಹ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಮತ್ತೆ ಹುಡುಕಾಟ ನಡೆಸಿದೆ

5 / 7
ಚಿತ್ರದುರ್ಗದಿಂದ ಬಂದಿರುವ ಜ್ಯೋತಿರಾಜ್ ತಂಡದ ಜೊತೆಗೆ ಜಲಪಾತದ ಸುತ್ತಮುತ್ತ ಕಾರ್ಯಚರಣೆ ನಡೆಸಿವೆ.

ಚಿತ್ರದುರ್ಗದಿಂದ ಬಂದಿರುವ ಜ್ಯೋತಿರಾಜ್ ತಂಡದ ಜೊತೆಗೆ ಜಲಪಾತದ ಸುತ್ತಮುತ್ತ ಕಾರ್ಯಚರಣೆ ನಡೆಸಿವೆ.

6 / 7
ಭದ್ರಾವತಿಯ ಯುವಕ ಶರತ್ (23) ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಗೆಳೆಯರ ಜೊತೆಗೆ ಜುಲೈ 24 ರಂದು ಉಡುಪಿಯ ಅರಶಿನಗುಂಡಿ ಜಲಪಾತ ನೋಡಲು ಆಗಮಿಸಿದ್ದ. ಈ ವೇಳೆ ಜಲಪಾತದ ಬಂಡೆ ಮೇಲೆ ನಿಂತ ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಜಲಪಾತಕ್ಕೆ ಬೀಳುವ ದೃಶ್ಯ ಶರತ್​ ಗೆಳೆಯ ಮಾಡುತ್ತಿದ್ದ ವಿಡಿಯೋನಲ್ಲಿ ಸೆರೆಯಾಗಿತ್ತು.

ಭದ್ರಾವತಿಯ ಯುವಕ ಶರತ್ (23) ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಗೆಳೆಯರ ಜೊತೆಗೆ ಜುಲೈ 24 ರಂದು ಉಡುಪಿಯ ಅರಶಿನಗುಂಡಿ ಜಲಪಾತ ನೋಡಲು ಆಗಮಿಸಿದ್ದ. ಈ ವೇಳೆ ಜಲಪಾತದ ಬಂಡೆ ಮೇಲೆ ನಿಂತ ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಜಲಪಾತಕ್ಕೆ ಬೀಳುವ ದೃಶ್ಯ ಶರತ್​ ಗೆಳೆಯ ಮಾಡುತ್ತಿದ್ದ ವಿಡಿಯೋನಲ್ಲಿ ಸೆರೆಯಾಗಿತ್ತು.

7 / 7
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್