AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಿಶಿನಗುಂಡಿ ಜಲಪಾತದಲ್ಲಿ ಯುವಕ ನಾಪತ್ತೆ, ಜ್ಯೋತಿರಾಜ್ ತಂಡದಿಂದಲೂ ಶೋಧ ಕಾರ್ಯ

ಮೊನ್ನೇ ಅಷ್ಟೇ ಅಂದರೆ ಜುಲೈ 24) ಉಡುಪಿಯ (Udupi) ಅರಿಶಿನಗುಂಡಿ ಜಲಪಾತದಲ್ಲಿ (Arsinagundi Falls) ಬಿದ್ದಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ (Sharath Kumar) ಇದುವರೆಗೂ ಪತ್ತೆಯಾಗಿಲ್ಲ. ಎರಡು ದಿನಗಳಿಂದ ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಕಾರ್ಯಚರಣೆ ನಡೆಸಿದರೂ ಸಹ ಶರತ್ ಪತ್ತೆಯಾಗಿಲ್ಲ. ಇದೀಗ ಅಂತಿಮವಾಗಿ ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

H P
| Edited By: |

Updated on: Jul 26, 2023 | 3:01 PM

Share
ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

ಶರತ್​ ಹುಡುಕಾಟಕ್ಕಾಗಿ ಜ್ಯೋತಿರಾಜ್ ತಂಡ ಸಹ ಶೋಧ ಕಾರ್ಯ ನಡೆಸಿದೆ.

1 / 7
ಮಂಗಳೂರಿನ ಎಸ್​ಡಿಆರ್​ಎಫ್ ತಂಡದ ಹತ್ತು ಸಿಬ್ಬಂದಿ ಹಾಗೂ ಕುಂದಾಪುರ ಅಗ್ನಿಶಾಮಕ ದಳದ ಓರ್ವ ಸಿಬ್ಬಂದಿ ಮತ್ತು ಬೈಂದೂರು ಅಗ್ನಿಶಾಮಕ ತಂಡ ಸಹ ಶೋಧ ಕಾರ್ಯ ಮುಂದುವರಿಸಿದೆ.

ಮಂಗಳೂರಿನ ಎಸ್​ಡಿಆರ್​ಎಫ್ ತಂಡದ ಹತ್ತು ಸಿಬ್ಬಂದಿ ಹಾಗೂ ಕುಂದಾಪುರ ಅಗ್ನಿಶಾಮಕ ದಳದ ಓರ್ವ ಸಿಬ್ಬಂದಿ ಮತ್ತು ಬೈಂದೂರು ಅಗ್ನಿಶಾಮಕ ತಂಡ ಸಹ ಶೋಧ ಕಾರ್ಯ ಮುಂದುವರಿಸಿದೆ.

2 / 7
ಹಗ್ಗ ಹಾಕಿಕೊಂಡು ಮುಂಜಾನೆಯಿಂದ ಸಂಜೆ ತನಕ ಜಲಪಾತದಲ್ಲಿ ಹುಡುಕಾಡಿದೆ. ಅಲ್ಲದೇ ನಡೆದು ಸಾಗುವುದೇ ಕಷ್ಟವಾಗಿರುವ ಕಾಡಿನ ದಾರಿಯಲ್ಲೂ ಸಹ ಸಂಚರಿಸಿ ಕಾರ್ಯಚರಣೆ ನಡೆಸಿದೆ.

ಹಗ್ಗ ಹಾಕಿಕೊಂಡು ಮುಂಜಾನೆಯಿಂದ ಸಂಜೆ ತನಕ ಜಲಪಾತದಲ್ಲಿ ಹುಡುಕಾಡಿದೆ. ಅಲ್ಲದೇ ನಡೆದು ಸಾಗುವುದೇ ಕಷ್ಟವಾಗಿರುವ ಕಾಡಿನ ದಾರಿಯಲ್ಲೂ ಸಹ ಸಂಚರಿಸಿ ಕಾರ್ಯಚರಣೆ ನಡೆಸಿದೆ.

3 / 7
ನಿನ್ನೆ (ಜುಲೈ 25) ಸಂಜೆ ವರೆಗೆ ಸಾಕಷ್ಟು ಹುಡುಕಾಟ ನಡೆಸಿದರೂ ಶರತ್ ಪತ್ತೆಯಾಗದಿದ್ದರಿಂದ ಕಾರ್ಯಚರಣೆ ತಂಡ ರಾತ್ರಿ ಕೊಲ್ಲೂರಿಗೆ ಬರಿಗೈನಲ್ಲಿ ವಾಪಾಸಾಗಿತ್ತು

ನಿನ್ನೆ (ಜುಲೈ 25) ಸಂಜೆ ವರೆಗೆ ಸಾಕಷ್ಟು ಹುಡುಕಾಟ ನಡೆಸಿದರೂ ಶರತ್ ಪತ್ತೆಯಾಗದಿದ್ದರಿಂದ ಕಾರ್ಯಚರಣೆ ತಂಡ ರಾತ್ರಿ ಕೊಲ್ಲೂರಿಗೆ ಬರಿಗೈನಲ್ಲಿ ವಾಪಾಸಾಗಿತ್ತು

4 / 7
ಇದೀಗ ಇಂದು (ಜುಲೈ 26) ಸಹ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಮತ್ತೆ ಹುಡುಕಾಟ ನಡೆಸಿದೆ

ಇದೀಗ ಇಂದು (ಜುಲೈ 26) ಸಹ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಮತ್ತೆ ಹುಡುಕಾಟ ನಡೆಸಿದೆ

5 / 7
ಚಿತ್ರದುರ್ಗದಿಂದ ಬಂದಿರುವ ಜ್ಯೋತಿರಾಜ್ ತಂಡದ ಜೊತೆಗೆ ಜಲಪಾತದ ಸುತ್ತಮುತ್ತ ಕಾರ್ಯಚರಣೆ ನಡೆಸಿವೆ.

ಚಿತ್ರದುರ್ಗದಿಂದ ಬಂದಿರುವ ಜ್ಯೋತಿರಾಜ್ ತಂಡದ ಜೊತೆಗೆ ಜಲಪಾತದ ಸುತ್ತಮುತ್ತ ಕಾರ್ಯಚರಣೆ ನಡೆಸಿವೆ.

6 / 7
ಭದ್ರಾವತಿಯ ಯುವಕ ಶರತ್ (23) ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಗೆಳೆಯರ ಜೊತೆಗೆ ಜುಲೈ 24 ರಂದು ಉಡುಪಿಯ ಅರಶಿನಗುಂಡಿ ಜಲಪಾತ ನೋಡಲು ಆಗಮಿಸಿದ್ದ. ಈ ವೇಳೆ ಜಲಪಾತದ ಬಂಡೆ ಮೇಲೆ ನಿಂತ ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಜಲಪಾತಕ್ಕೆ ಬೀಳುವ ದೃಶ್ಯ ಶರತ್​ ಗೆಳೆಯ ಮಾಡುತ್ತಿದ್ದ ವಿಡಿಯೋನಲ್ಲಿ ಸೆರೆಯಾಗಿತ್ತು.

ಭದ್ರಾವತಿಯ ಯುವಕ ಶರತ್ (23) ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಗೆಳೆಯರ ಜೊತೆಗೆ ಜುಲೈ 24 ರಂದು ಉಡುಪಿಯ ಅರಶಿನಗುಂಡಿ ಜಲಪಾತ ನೋಡಲು ಆಗಮಿಸಿದ್ದ. ಈ ವೇಳೆ ಜಲಪಾತದ ಬಂಡೆ ಮೇಲೆ ನಿಂತ ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಜಲಪಾತಕ್ಕೆ ಬೀಳುವ ದೃಶ್ಯ ಶರತ್​ ಗೆಳೆಯ ಮಾಡುತ್ತಿದ್ದ ವಿಡಿಯೋನಲ್ಲಿ ಸೆರೆಯಾಗಿತ್ತು.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ