AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಕಳೆದ 50 ವರ್ಷಗಳಿಂದ ಮಣ್ಣಿನ ರಸ್ತೆ ರಿಪೇರಿ ಮಾಡುತ್ತಿರುವ ವೃದ್ಧ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶ್ರೀನಿವಾಸ ಮೂಲ್ಯ ಅವರು ಕಳೆದ 50 ವರ್ಷಗಳಿಂದ ತಮ್ಮ ಊರಿನ ಹದಗೆಟ್ಟ ಮಣ್ಣಿನ ರಸ್ತೆಯನ್ನು ಏಕಾಂಗಿಯಾಗಿ ದುರಸ್ತಿ ಮಾಡುತ್ತಿದ್ದಾರೆ. ಅವರ ಈ ಏಕಾಂಗಿ ಹೋರಾಟವು ಸ್ಥಳೀಯ ಆಡಳಿತದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ನರೇಗಾ ಯೋಜನೆಯ ಅನುದಾನ ಬಂದಿದ್ದರೂ, ರಸ್ತೆ ದುರಸ್ತಿಗೆ ಹಣ ಬಳಕೆಯಾಗಿಲ್ಲ. ಶ್ರೀನಿವಾಸ ಮೂಲ್ಯ ಅವರ ಪ್ರಯತ್ನವು ಗಮನಾರ್ಹವಾಗಿದ್ದು, ಸರ್ಕಾರದಿಂದ ಸಹಾಯದ ಅಗತ್ಯವಿದೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 04, 2025 | 2:00 PM

Share
ಉಡುಪಿ ಜಿಲ್ಲೆಯ ಕಾರ್ಕಳದಲ್ಲೂ ಇದ್ದಾರೆ ದಶರಥ ಮಾಂಝಿ. ಇವರ ಕಾರ್ಯ ಕಾರ್ಕಳ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನ ಮರ್ಣೆ ಗ್ರಾಮದ ಮರ್ಣೆ ಗ್ರಾಮದ ಅಪ್ಪಿಯಣ್ಣ/ಶ್ರೀನಿವಾಸ ಮೂಲ್ಯ ಕಾರ್ಕಳದ ದಶರಥ ಮಾಂಝಿ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲೂ ಇದ್ದಾರೆ ದಶರಥ ಮಾಂಝಿ. ಇವರ ಕಾರ್ಯ ಕಾರ್ಕಳ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನ ಮರ್ಣೆ ಗ್ರಾಮದ ಮರ್ಣೆ ಗ್ರಾಮದ ಅಪ್ಪಿಯಣ್ಣ/ಶ್ರೀನಿವಾಸ ಮೂಲ್ಯ ಕಾರ್ಕಳದ ದಶರಥ ಮಾಂಝಿ.

1 / 6
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನ ಮರ್ಣೆ ಗ್ರಾಮದಿಂದ ದೊಂಬರಪಲ್ಕೆಗೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದೆ. ವೃದ್ಧ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷದಿಂದ ತನ್ನೂರಿನ ಮಣ್ಣಿನ ರಸ್ತೆಯನ್ನ ಏಕಾಂಗಿಯಾಗಿ ದುರಸ್ತಿ ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನ ಮರ್ಣೆ ಗ್ರಾಮದಿಂದ ದೊಂಬರಪಲ್ಕೆಗೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದೆ. ವೃದ್ಧ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷದಿಂದ ತನ್ನೂರಿನ ಮಣ್ಣಿನ ರಸ್ತೆಯನ್ನ ಏಕಾಂಗಿಯಾಗಿ ದುರಸ್ತಿ ಮಾಡುತ್ತಿದ್ದಾರೆ.

2 / 6
ವೃದ್ಧ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷಗಳಿಂದ ಹಾರೆ ಪಿಕ್ಕಾಸು ಹಿಡಿದು ಏಕಾಂಗಿಯಾಗಿ 1.5ಕಿಮಿ ಮಣ್ಣಿನ ರಸ್ತೆಯನ್ನು ದುರಸ್ತಿ ಮಾಡುತ್ತಿದ್ದಾರೆ.

ವೃದ್ಧ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷಗಳಿಂದ ಹಾರೆ ಪಿಕ್ಕಾಸು ಹಿಡಿದು ಏಕಾಂಗಿಯಾಗಿ 1.5ಕಿಮಿ ಮಣ್ಣಿನ ರಸ್ತೆಯನ್ನು ದುರಸ್ತಿ ಮಾಡುತ್ತಿದ್ದಾರೆ.

3 / 6
ಈ ರಸ್ತೆ ಮಳೆಗಾಲದಲ್ಲಿ ಸಂಚಾರಕ್ಕೆ ಸಾಧ್ಯವಾಗದಷ್ಟು ವಿಕೋಪಕ್ಕೆ ತಲುಪುತ್ತದೆ. ಇತಂಹ ರಸ್ತೆಯ ದುಸ್ಥಿತಿ ಮತ್ತು ಜನರು ಓಡಾಡದ ಪರಿಸ್ಥಿತಿ ನೋಡಿ ಶ್ರೀನಿವಾಸ ಮೂಲ್ಯ ದುರಸ್ತಿಗೆ ಕಾರ್ಯಕ್ಕೆ ಇಳಿದಿದ್ದಾರೆ. ಈ ಮಣ್ಣಿನ ರಸ್ತೆಯನ್ನು ಸುಮಾರು 15 ಕುಟುಂಬಗಳು ಆಶ್ರಯಿಸಿವೆ. ಮಳೆ ನೀರು ಹರಿದು ಹೋಗುವುದರಿಂದ ರಸ್ತೆ ಹದಗೆಡುತ್ತೆ ಎಂದು ತಿಳಿದು ಚರಂಡಿ ನಿರ್ಮಾಣ ಮಾಡುತ್ತಿದ್ದಾರೆ.

ಈ ರಸ್ತೆ ಮಳೆಗಾಲದಲ್ಲಿ ಸಂಚಾರಕ್ಕೆ ಸಾಧ್ಯವಾಗದಷ್ಟು ವಿಕೋಪಕ್ಕೆ ತಲುಪುತ್ತದೆ. ಇತಂಹ ರಸ್ತೆಯ ದುಸ್ಥಿತಿ ಮತ್ತು ಜನರು ಓಡಾಡದ ಪರಿಸ್ಥಿತಿ ನೋಡಿ ಶ್ರೀನಿವಾಸ ಮೂಲ್ಯ ದುರಸ್ತಿಗೆ ಕಾರ್ಯಕ್ಕೆ ಇಳಿದಿದ್ದಾರೆ. ಈ ಮಣ್ಣಿನ ರಸ್ತೆಯನ್ನು ಸುಮಾರು 15 ಕುಟುಂಬಗಳು ಆಶ್ರಯಿಸಿವೆ. ಮಳೆ ನೀರು ಹರಿದು ಹೋಗುವುದರಿಂದ ರಸ್ತೆ ಹದಗೆಡುತ್ತೆ ಎಂದು ತಿಳಿದು ಚರಂಡಿ ನಿರ್ಮಾಣ ಮಾಡುತ್ತಿದ್ದಾರೆ.

4 / 6
ಈ ಹಿಂದೆ ಶ್ರೀನಿವಾಸ ಮೂಲ್ಯ ಅವರು ಕಾಡಾಂಚಿನ ಮಣ್ಣಿನ ರಸ್ತೆಯುದ್ದಕ್ಕೂ ಏಕಾಂಗಿಯಾಗಿ ಚರಂಡಿ ನಿರ್ಮಾಣ ಮಾಡಿದ್ದರು. ಆದರೆ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಗುತ್ತಿಗೆದಾರರು ಚರಂಡಿ ಮುಚ್ಚಿದರು.

ಈ ಹಿಂದೆ ಶ್ರೀನಿವಾಸ ಮೂಲ್ಯ ಅವರು ಕಾಡಾಂಚಿನ ಮಣ್ಣಿನ ರಸ್ತೆಯುದ್ದಕ್ಕೂ ಏಕಾಂಗಿಯಾಗಿ ಚರಂಡಿ ನಿರ್ಮಾಣ ಮಾಡಿದ್ದರು. ಆದರೆ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಗುತ್ತಿಗೆದಾರರು ಚರಂಡಿ ಮುಚ್ಚಿದರು.

5 / 6
ನಾನು ಸಾಯುವ ಮುಂಚೆ ರಸ್ತೆಗೆ ಡಾಂಬರು ಆಗಬೇಕು ಎಂಬುವದು ಶ್ರೀನಿವಾಸ ಮೂಲ್ಯ ಅವರ ಕನಸಾಗಿದೆ. ಆದರೆ ಕಾರ್ಕಳ ತಾಲೂಕು ಆಡಳಿತ ಈವರೆಗೂ ಇತ್ತ ಗಮನ ಹರಿಸಿಲ್ಲ. ಕಾರ್ಕಳ ತಾಲೂಕಿಗೆ 2024-25ರಲ್ಲಿ ನರೇಗಾ ಯೋಜನೆಯಡಿ 670.35 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಮರ್ಣೆ ಗ್ರಾಂ ಪಂಚಾಯತ್​ಗೆ 23.5ಲಕ್ಷ ರೂ. ಬಂದಿತ್ತು. ಆದರೆ, ದೊಂಬರಪಲ್ಕೆ ರಸ್ತೆ ಅಭಿವೃದ್ಧಿಗೆ ಹಣ ಬಂದಿಲ್ಲ.

ನಾನು ಸಾಯುವ ಮುಂಚೆ ರಸ್ತೆಗೆ ಡಾಂಬರು ಆಗಬೇಕು ಎಂಬುವದು ಶ್ರೀನಿವಾಸ ಮೂಲ್ಯ ಅವರ ಕನಸಾಗಿದೆ. ಆದರೆ ಕಾರ್ಕಳ ತಾಲೂಕು ಆಡಳಿತ ಈವರೆಗೂ ಇತ್ತ ಗಮನ ಹರಿಸಿಲ್ಲ. ಕಾರ್ಕಳ ತಾಲೂಕಿಗೆ 2024-25ರಲ್ಲಿ ನರೇಗಾ ಯೋಜನೆಯಡಿ 670.35 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಮರ್ಣೆ ಗ್ರಾಂ ಪಂಚಾಯತ್​ಗೆ 23.5ಲಕ್ಷ ರೂ. ಬಂದಿತ್ತು. ಆದರೆ, ದೊಂಬರಪಲ್ಕೆ ರಸ್ತೆ ಅಭಿವೃದ್ಧಿಗೆ ಹಣ ಬಂದಿಲ್ಲ.

6 / 6
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ