AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಇಂದಿನಿಂದ ಪುತ್ತಿಗೆ ಮಠ ಪರ್ಯಾಯ; ನಡೆಯಿತು ಅದ್ದೂರಿ ಮೆರವಣಿಗೆ, ಸಪ್ತ ಮಠಾಧೀಶರು ಗೈರು

ಉಡುಪಿಯಲ್ಲಿ ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಪರ್ಯಾಯ ಕಾರ್ಯಕ್ರಮ ಇಂದು ಆರಂಭವಾಗಿದೆ. ಮೆರವಣಿಯಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶಿಷ್ಯರಾದ ಸುಶೀಂದ್ರ ತೀರ್ಥರು ಭಾಗಿಯಾಗಿದ್ದು, ಸಪ್ತ ಮಠಾಧೀಶರು ಗೈರಾಗಿದ್ದಾರೆ. ಮೆರವಣಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಸಂಕೇತಿಸುವ ಟ್ಯಾಬ್ಲೋ ಸೇರಿದಂತೆ ಹತ್ತಾರು ಟ್ಯಾಬ್ಲೋಗಳು ಸಾಗಿವೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jan 18, 2024 | 9:00 AM

Share
ಉಡುಪಿಯಲ್ಲಿ ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಶ್ರೀಕೃಷ್ಣನ ಪರ್ಯಾಯ (Paryaya) ಕಾರ್ಯಕ್ರಮ ಇಂದಿನಿಂದ ಆರಂಭವಾಗಿದೆ.

ಉಡುಪಿಯಲ್ಲಿ ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಶ್ರೀಕೃಷ್ಣನ ಪರ್ಯಾಯ (Paryaya) ಕಾರ್ಯಕ್ರಮ ಇಂದಿನಿಂದ ಆರಂಭವಾಗಿದೆ.

1 / 11
ಪುತ್ತಿಗೆ ಮಠದ ಶ್ರೀಗಳ ಪರ್ಯಾಯ ಮೆರವಣಿಗೆಯಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶಿಷ್ಯರಾದ ಸುಶೀಂದ್ರ ತೀರ್ಥರು ಭಾಗಿಯಾಗಿದ್ದಾರೆ.

ಪುತ್ತಿಗೆ ಮಠದ ಶ್ರೀಗಳ ಪರ್ಯಾಯ ಮೆರವಣಿಗೆಯಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶಿಷ್ಯರಾದ ಸುಶೀಂದ್ರ ತೀರ್ಥರು ಭಾಗಿಯಾಗಿದ್ದಾರೆ.

2 / 11
ಉಡುಪಿಯ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭವಾಗಿ ರಥ ಬೀದಿಯವರೆಗೂ ಸಾಗಿತು.

ಉಡುಪಿಯ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭವಾಗಿ ರಥ ಬೀದಿಯವರೆಗೂ ಸಾಗಿತು.

3 / 11
ಮೆರವಣಿಗೆಯ ಕೊನೆಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಸುಶ್ರೀಂದ್ರ ತೀರ್ಥರು ವಾಹನ ಪಲ್ಲಕ್ಕಿ ಏರಿ ಬಂದರು.

ಮೆರವಣಿಗೆಯ ಕೊನೆಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಸುಶ್ರೀಂದ್ರ ತೀರ್ಥರು ವಾಹನ ಪಲ್ಲಕ್ಕಿ ಏರಿ ಬಂದರು.

4 / 11
ಪುತ್ತಿಗೆ ಮಠ ಪರ್ಯಾಯ ಮೆರವಣಿಯಲ್ಲಿ ಸಪ್ತ ಮಠಾಧೀಶರು ಗೈರಾಗಿದ್ದಾರೆ.

ಪುತ್ತಿಗೆ ಮಠ ಪರ್ಯಾಯ ಮೆರವಣಿಯಲ್ಲಿ ಸಪ್ತ ಮಠಾಧೀಶರು ಗೈರಾಗಿದ್ದಾರೆ.

5 / 11
ಮೆರವಣಿಯಲ್ಲಿ ಹತ್ತಾರು ಟ್ಯಾಬ್ಲೋಗಳು ಸಾಗಿದ್ದು, ಅಯೋಧ್ಯೆ ರಾಮ ಮಂದಿರದ ಟ್ಯಾಬ್ಲೋ ಕೂಡ ಕಾಣಿಸಿತು.

ಮೆರವಣಿಯಲ್ಲಿ ಹತ್ತಾರು ಟ್ಯಾಬ್ಲೋಗಳು ಸಾಗಿದ್ದು, ಅಯೋಧ್ಯೆ ರಾಮ ಮಂದಿರದ ಟ್ಯಾಬ್ಲೋ ಕೂಡ ಕಾಣಿಸಿತು.

6 / 11
ರಾಜ್ಯದ ವಿವಿಧ ಭಾಗಗಳ ಕಲಾತಂಡಗಳು ಮೆರವಣಿಯಲ್ಲಿ ಸಾಗಿದವು, ಚಂಡೆ ಬಳಗ ಭಜನಾ ತಂಡಗಳ ಕಲರವ, ಹುಲಿ ವೇಷ ಸಹಿತ ವಿವಿಧ ವೇಷಧಾರಿಗಳ ಅಬ್ಬರ ನಡೆಯಿತು.

ರಾಜ್ಯದ ವಿವಿಧ ಭಾಗಗಳ ಕಲಾತಂಡಗಳು ಮೆರವಣಿಯಲ್ಲಿ ಸಾಗಿದವು, ಚಂಡೆ ಬಳಗ ಭಜನಾ ತಂಡಗಳ ಕಲರವ, ಹುಲಿ ವೇಷ ಸಹಿತ ವಿವಿಧ ವೇಷಧಾರಿಗಳ ಅಬ್ಬರ ನಡೆಯಿತು.

7 / 11
ಪರ್ಯಾಯ ಮೆರವಣಿಗೆಯಲ್ಲಿ ರಾಜಕೀಯ ಗಣ್ಯರಾದ ಮಾಜಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಭಾಗಿಯಾದರು.

ಪರ್ಯಾಯ ಮೆರವಣಿಗೆಯಲ್ಲಿ ರಾಜಕೀಯ ಗಣ್ಯರಾದ ಮಾಜಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಭಾಗಿಯಾದರು.

8 / 11
ಪರ್ಯಾಯ ಮೆರವಣಿಗೆಯಲ್ಲಿ ಭಕ್ತ ಸಾಗರವೇ ಹರಿದು ಬಂದಿತು. ಬೆಳ್ಳಂಬೆಳಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಮೆರವಣಿಯಲ್ಲಿ ಸಾಗಿದರು.

ಪರ್ಯಾಯ ಮೆರವಣಿಗೆಯಲ್ಲಿ ಭಕ್ತ ಸಾಗರವೇ ಹರಿದು ಬಂದಿತು. ಬೆಳ್ಳಂಬೆಳಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಮೆರವಣಿಯಲ್ಲಿ ಸಾಗಿದರು.

9 / 11
ಪುತ್ತಿಗೆ ಮಠದ ಪರ್ಯಾಯೋತ್ಸವ ಮೆರವಣಿಗೆಯಲ್ಲಿ ಸಾಗಿದ ಟ್ಯಾಬ್ಲೋ

ಪುತ್ತಿಗೆ ಮಠದ ಪರ್ಯಾಯೋತ್ಸವ ಮೆರವಣಿಗೆಯಲ್ಲಿ ಸಾಗಿದ ಟ್ಯಾಬ್ಲೋ

10 / 11
ಪುತ್ತಿಗೆ ಮಠ ಪರ್ಯಾಯ ಮೆರವಣಿಗೆಯಲ್ಲಿ ಸಾಗಿದ ಶ್ರೀರಾಮನ ಟ್ಯಾಬ್ಲೋ

ಪುತ್ತಿಗೆ ಮಠ ಪರ್ಯಾಯ ಮೆರವಣಿಗೆಯಲ್ಲಿ ಸಾಗಿದ ಶ್ರೀರಾಮನ ಟ್ಯಾಬ್ಲೋ

11 / 11

Published On - 7:56 am, Thu, 18 January 24

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ