AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಕಡಪದ ಈ ದೇಗುಲಕ್ಕೆ ಯುಗಾದಿಯಂದು ಬರುತ್ತಾರೆ ಸಾಲು ಸಾಲು ಮುಸ್ಲಿಮರು!

ಯುಗಾದಿಯಂದು ತಿರುಮಲದ ಕಡಪ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಸ್ಲಿಮರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದು ಈ ದೇಗುಲದ ವಾಡಿಕೆಯಾಗಿದೆ. ಪ್ರತಿ ವರ್ಷ, ವೆಂಕಟೇಶ್ವರನನ್ನು ಪೂಜಿಸಲು ಮತ್ತು ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ವೆಂಕಟೇಶ್ವರ ಸ್ವಾಮಿಯು ಬೀಬಿ ನಾಂಚಾರಮ್ಮರನ್ನು ವಿವಾಹವಾದ ಕಾರಣ, ಇಲ್ಲಿನ ಮುಸ್ಲಿಮರು ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಸಂಬಂಧಿ ಎಂದು ಪರಿಗಣಿಸುತ್ತಾರಂತೆ! ಹೀಗೊಂದು ಪ್ರತೀತಿ ಈ ಬಾಗದಲ್ಲಿದೆ.

Ganapathi Sharma
|

Updated on: Apr 09, 2024 | 2:09 PM

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

1 / 6
ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

2 / 6
ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

3 / 6
ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

4 / 6
ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

5 / 6
ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

6 / 6
Follow us
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!