Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ಕಡಪದ ಈ ದೇಗುಲಕ್ಕೆ ಯುಗಾದಿಯಂದು ಬರುತ್ತಾರೆ ಸಾಲು ಸಾಲು ಮುಸ್ಲಿಮರು!

ಯುಗಾದಿಯಂದು ತಿರುಮಲದ ಕಡಪ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಸ್ಲಿಮರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದು ಈ ದೇಗುಲದ ವಾಡಿಕೆಯಾಗಿದೆ. ಪ್ರತಿ ವರ್ಷ, ವೆಂಕಟೇಶ್ವರನನ್ನು ಪೂಜಿಸಲು ಮತ್ತು ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ವೆಂಕಟೇಶ್ವರ ಸ್ವಾಮಿಯು ಬೀಬಿ ನಾಂಚಾರಮ್ಮರನ್ನು ವಿವಾಹವಾದ ಕಾರಣ, ಇಲ್ಲಿನ ಮುಸ್ಲಿಮರು ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಸಂಬಂಧಿ ಎಂದು ಪರಿಗಣಿಸುತ್ತಾರಂತೆ! ಹೀಗೊಂದು ಪ್ರತೀತಿ ಈ ಬಾಗದಲ್ಲಿದೆ.

Ganapathi Sharma
|

Updated on: Apr 09, 2024 | 2:09 PM

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

ಕಡಪ ಜಿಲ್ಲೆಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಂ ಭಕ್ತರಿಂದ ತುಂಬಿರುತ್ತದೆ. ಯುಗಾದಿ ದಿನದಂದು ಮುಸ್ಲಿಮರು ಇಲ್ಲಿಗೆ ಬಂದು ಪೂಜೆ ಸಲ್ಲಿಸುವುದು ವಾಡಿಕೆ.

1 / 6
ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

ಇದಕ್ಕೆ ಪ್ರಮುಖ ಕಾರಣವೆಂದರೆ ವೆಂಕಟೇಶ್ವರ ದೇವರ ಎರಡನೇ ಪತ್ನಿ ಬೀಬಿ ನಾಂಚಾರಮ್ಮ ಮುಸ್ಲಿಂ ಮಹಿಳೆಯಾಗಿರುವುದು ಎನ್ನಲಾಗಿದೆ. ಇದರಿಂದಾಗಿ ಪ್ರತಿ ವರ್ಷ ಯುಗಾದಿಯಂದು ಮುಸ್ಲಿಮರು ದೇಗುಲಕ್ಕೆ ಬಂದು ಪೂಜಿಸುತ್ತಾರೆ.

2 / 6
ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಕಡಪ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಯುಗಾದಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಈ ವೇಳೆ, ಮುಸ್ಲಿಂ ಮಹಿಳೆಯರು ಬೀಬಿ ನಾಂಚಾರಮ್ಮ ಅವರನ್ನು ಜನ್ಮದಾತೆ ಎಂದು ಪರಿಗಣಿಸಿ ಸೀರೆಯನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

3 / 6
ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

ಇಷ್ಟೇ ಅಲ್ಲದೆ, ವೆಂಕಟೇಶ್ವರನನ್ನು ಪೂಜಿಸುತ್ತಾರೆ ಮತ್ತು ಈ ಮೂಲಕ ಭಕ್ತಿಯನ್ನು ಪ್ರದರ್ಶಿಸುತ್ತಾರೆ. ವೆಂಕಟೇಶ್ವರ ದೇವರು ತಮ್ಮ ಸೊಸೆಯನ್ನು ಮದುವೆಯಾದ ಕಾರಣ, ಮುಸ್ಲಿಮರು ಅವರನ್ನು ಸಂಬಂಧಿ ಎಂದು ಪರಿಗಣಿಸುತ್ತಾರೆ.

4 / 6
ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಯುಗಾದಿಯ ದಿನದಂದು ದೇಗುಲದಲ್ಲಿ ಮೊದಲ ಪೂಜೆಯನ್ನು ಮಾಡಲಾಗುತ್ತದೆ. ಪ್ರತಿ ವರ್ಷ ಈ ಪೂಜೆಯಲ್ಲಿ ಮುಸ್ಲಿಮರು ತಮ್ಮ ಹರಕೆಗಳನ್ನು ಪೂರೈಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

5 / 6
ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ, ಇಷ್ಟಾರ್ಥಗಳು ಖಂಡಿತವಾಗಿಯೂ ನೆರವೇರುತ್ತವೆ ಎಂಬುದು ಮುಸ್ಲಿಮರ ನಂಬಿಕೆಯಾಗಿದೆ. ಅದಕ್ಕಾಗಿಯೇ ಪ್ರತಿ ವರ್ಷ ಯುಗಾದಿ ದಿನದಂದು ಮುಸ್ಲಿಮರು ದೇಗುಲಕ್ಕೆ ಬಂದು ವೆಂಕಟೇಶ್ವರನನ್ನು ಪೂಜಿಸುತ್ತಾರೆ.

6 / 6
Follow us
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ